ಶೇಡಬಾಳ:ಕೊಲೆ ಆರೋಪಿ ಬಂಧನ
Shedabala: Murder suspect arrested
ಕಾಗವಾಡ, 25 ; ತಾಲ್ಲೂಕಿನ ಶೇಡಬಾಳ ಪಟ್ಟಣದ ಹೊರ ವಲಯದ ಕಬ್ಬಿನ ಗದ್ದೆಯಲ್ಲಿ ಅದೆ ಊರಿನ ಶಶಿಕಾಂತ ಕಾಂಬಳೆ ಎನ್ನುವ ವ್ಯಕ್ತಿ ಶವ ಕೊಲೆಯಾದ ಸ್ಥಿತಿಯಲ್ಲಿ ದಿ.20 ರಂದು ಪತ್ತೆಯಾಗಿತ್ತು ಈ ಕುರಿತು ಆತನ ಪುತ್ರ ರಾಹುಲ ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ದೂರಿನ ಆದರದಲ್ಲಿ ತನಿಖೆ ಕೈಗೊಂಡ ಕಾಗವಾಡ ಪೋಲಿಸರು ಶೇಡಬಾಳ ಪಟ್ಟಣದ ಪೈಮೂದ್ದಿನ ಮೌಲಾಸಾಬ ಜಮಾದರ (45) ಎಂಬ ವ್ಯಕ್ತಿ ಹಣಕಾಸಿನ ವಿಚಾರವಾಗಿ ಶಶಿಕಾಂತ ಕಾಂಬಳೆಯನ್ನು ಕೊಲೆ ಮಾಡಿರುವುದಾಗಿ ತಪ್ಪೋಪಿಕೊಂಡಿದ್ದಾನೆ ಎಂದು ಪೋಲಿಸರು ತಿಳಿಸಿದ್ದಾರೆ. ಕೆಲವೆ ದಿನಗಳಲ್ಲಿ ತನಿಖೆ ಮಾಡಿ ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 