ಜೈನ ಬಸ್ತಿಯ ಪಂಡಿತರಿಗೆ ಶೀತಲ್ ಉಪಾಧ್ಯ ಸನ್ಮಾನ
Sheetal Upadhyay felicitates the scholars of Jain Basti
ಲೋಕದರ್ಶನ ವರದಿ
ಸಂಬರಗಿ 01: ಮದಭಾವಿ ಗ್ರಾಮದಲ್ಲಿ ಇಂದು ನಡೆದ ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜೈನ ಬಸ್ತಿಯ ಪಂಡಿತರಿಗೆ ಶೀತಲ್ ಉಪಾಧ್ಯ ಸನ್ಮಾನಿಸಿ ಗೌರವಿಸಿ ಆಶೀರ್ವಾದ ಪಡೆಯಲಾಯಿತು.ಈ ಸಂದರ್ಭದಲ್ಲಿ ಮುಖಂಡರಾದ ವಿನಾಯಕ ಬಾಗಡಿ, ಡಾ ಸತೀಶ ಚೌಗಲಾ, ಶಾಂತಿನಾಥ ನಂದಗಾವೆ, ಬಲ್ಲು ಉಮದಿ, ರಾವಸಾಬ ಚೌಗಲಾ,ಅಪ್ಪು ಚೌಗಲಾ, ಮಹೇಶ ಕೇಸ್ತಿ ಉಪಸ್ಥಿತರಿದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 