ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿಗಳ ಭೇಟಿ
ಗದಗ 18: ಗದಗ ಜಿಲ್ಲಾಡಳಿತ ಭವನದ ವಿವಿಧ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಜಿಲ್ಲಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಕಾರಿ ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿದರು. ಸಾರ್ವಜನಿಕ ಶಿಕ್ಷಣ, ಗಣಿ ಮತ್ತು ಭೂ ವಿಜ್ಞಾನ, ಸಮಾಜ ಕಲ್ಯಾಣ, ಅಬಕಾರಿ, ಕನ್ನಡ ಮತ್ತು ಸಂಸ್ಕೃತಿ, ಆರೋಗ್ಯ, ಹಿಂದುಳಿದ ವರ್ಗ, ಸಣ್ಣ ನೀರಾವರಿ, ಗ್ರಂಧಾಲಯ ಇಲಾಖೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಸಂಬಂಧಿತ ಇಲಾಖೆಗಳು ಸಕಾಲ ಯೋಜನೆ ಕುರಿತು ಸಾರ್ವಜನಿಕ ಮಾಹಿತಿ ಫಲಕ ಅಳವಡಿಕೆ ಕುರಿತು ಪರಿಶೀಲಿಸಿ ಸಲಹೆ ಸೂಚನೆ ನೀಡಿ ಸಕಾಲದಡಿ ಅಜರ್ಿಗಳು ಸಕಾಲದಲ್ಲಿ ವಿಲೇವಾರಿಯಾಗುವಂತೆ ಸೂಚನೆ ನೀಡಿದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 