ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿಗಳ ಭೇಟಿ
ಗದಗ 18: ಗದಗ ಜಿಲ್ಲಾಡಳಿತ ಭವನದ ವಿವಿಧ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಜಿಲ್ಲಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಕಾರಿ ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿದರು. ಸಾರ್ವಜನಿಕ ಶಿಕ್ಷಣ, ಗಣಿ ಮತ್ತು ಭೂ ವಿಜ್ಞಾನ, ಸಮಾಜ ಕಲ್ಯಾಣ, ಅಬಕಾರಿ, ಕನ್ನಡ ಮತ್ತು ಸಂಸ್ಕೃತಿ, ಆರೋಗ್ಯ, ಹಿಂದುಳಿದ ವರ್ಗ, ಸಣ್ಣ ನೀರಾವರಿ, ಗ್ರಂಧಾಲಯ ಇಲಾಖೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಸಂಬಂಧಿತ ಇಲಾಖೆಗಳು ಸಕಾಲ ಯೋಜನೆ ಕುರಿತು ಸಾರ್ವಜನಿಕ ಮಾಹಿತಿ ಫಲಕ ಅಳವಡಿಕೆ ಕುರಿತು ಪರಿಶೀಲಿಸಿ ಸಲಹೆ ಸೂಚನೆ ನೀಡಿ ಸಕಾಲದಡಿ ಅಜರ್ಿಗಳು ಸಕಾಲದಲ್ಲಿ ವಿಲೇವಾರಿಯಾಗುವಂತೆ ಸೂಚನೆ ನೀಡಿದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 