ಶಿಗ್ಗಾವಿ 07 : ಪಟ್ಟಣದ ರೈತರಾದ ಅಶೋಕ್ ಸಾದೇವಪ್ಪ ಕಬ್ಬನೂರ ರವರು ಸೀಗೆ ಹುಣ್ಣಿಮೆ ಪ್ರಯುಕ್ತ ಕುಟುಂಬ ಪರಿವಾರ ಸಮೇತ ಭೂಮಿ ತಾಯಿಗೆ ಪೂಜೆ
Shiggavi 07: Town farmer Ashok Sadevappa Kabbanura along with his family worshipped Mother Earth on
ಶಿಗ್ಗಾವಿ 07 : ಪಟ್ಟಣದ ರೈತರಾದ ಅಶೋಕ್ ಸಾದೇವಪ್ಪ ಕಬ್ಬನೂರ ರವರು ಸೀಗೆ ಹುಣ್ಣಿಮೆ ಪ್ರಯುಕ್ತ ಕುಟುಂಬ ಪರಿವಾರ ಸಮೇತ ಭೂಮಿ ತಾಯಿಗೆ ಪೂಜೆಯನ್ನು ಸಲ್ಲಿಸಿ ಚರಗ ಚೆಲ್ಲಿ ನಂತರ ದೇವರಲ್ಲಿ ಪ್ರಾರ್ಥಿಸಿ ಎಲ್ಲರಿಗೂ ಒಳ್ಳೆಯದನ್ನು ಆಗಲಿ ಎಂದು ಭೂಮಿತಾಯಿಗೆ ಪೂಜೆ ಸಲ್ಲಿಸಿ ಸಿಗೆ ಹುಣ್ಣಿಮೆಯನ್ನು ಸಂಭ್ರಮದಿಂದ ಆಚರಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 