ಶಿಂದಿಕುರಬೇಟ: ಭಂಡಾರದ ಒಡೆಯ ವಿಠ್ಠಲ ದೇವರ ಜಾತ್ರೆ ಸಂಪನ್ನ ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ
Shindikurabeta: The fair of Lord Vitthala, the owner of the treasury, is auspicious A crowd of dev
ಲೋಕದರ್ಶನ ವರದಿ
ಶಿಂದಿಕುರಬೇಟ: ಭಂಡಾರದ ಒಡೆಯ ವಿಠ್ಠಲ ದೇವರ ಜಾತ್ರೆ ಸಂಪನ್ನ
ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ
ಘಟಪ್ರಭಾ 07: ಸಮೀಪದ ಶಿಂದಿಕುರಬೇಟ ಗ್ರಾಮದ ಭಾಗ್ಯದ ನಿಧಿ, ಭಂಡಾರದ ಒಡೆಯ ಎಂದು ಪ್ರಖ್ಯಾತಗೊಂಡಿರುವ ಶ್ರೀ ವಿಠ್ಠಲ ದೇವರ ಜಾತ್ರೆಯು ಸಂಪನ್ನಗೊಂಡಿತ್ತು.
ಬೆಳಗಿನ ಜಾವ ವಾಲಗ ಬಾರಿಸುವುದು. ನಂತರ ಶರಣರಿಂದ ಓಂಕಾರ ಮಂತ್ರ ನಡೆಯಿತು. ಮುಂಜಾನೆ ಶ್ರೀ ವಿಠ್ಠಪ್ಪ ದೇವರ ಅಭಿಷೇಕ ಹಾಗೂ ನೈವೇದ್ಯ ಹಾಗೂ ಅಂಬಲಿ ಕುಂಭಗಳ ಆಗಮನವಾಯಿತು. ಮಧ್ಯಾಹ್ನ ಮಹಾಪ್ರಸಾದ ಜರುಗಿತು. ಕಬ್ಬಿನ ಗಾಡಿಗೆ ಹೂಡಿದ ಎತ್ತುಗಳ ಪ್ರದರ್ಶನ ಜರುಗಿತು. ಸಂಜೆ ವಾಲಗ ಬಾರಿಸುವುದರೊಂದಿಗೆ ಪಲ್ಲಕ್ಕಿ ಉತ್ಸವ ಹಾಗೂ ಶ್ರೀ ವಿಠ್ಠಪ್ಪ ದೇವರ ದೇವಋಷಿಗಳಾದ ಮುರೇಪ್ಪ ಪೂಜೇರಿ ಇವರಿಂದ ಅಲಗ(ಖಡ್ಗ)ಹಾಯ್ದರು.
ಅಪಾರ ಭಕ್ತ ಸಮೂಹ ಭಂಡಾರದಲ್ಲಿ ಮಿಂದೆದ್ದರು. ದೇವಋಷಿಗಳು ಅಲಗ ಹಾಯುವುದು ವಿಶೇಷವಾಗಿತ್ತು. ಕಬ್ಬಿನ ಗಾಡಿಗಳು ದೇವಸ್ಥಾನ ಸುತ್ತುವುದು. ಸಾಯಂಕಾಲ 6 ಘಂಟೆಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು. ಡೊಳ್ಳಿನ ಪದಗಳು ಜರುಗಿದವು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 