ಶಿಂದೋಗಿ ಗ್ರಾ.ಪಂ. ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ
ಲೋಕದರ್ಶನ ವರದಿ
ಮುನವಳ್ಳಿ: ನ. 16 ರಂದು ಸಾಯಂಕಾಲ ಸಮೀಪದ ಶಿಂದೋಗಿ ಗ್ರಾಮದ ಬಸವನಗರದ ನಿವಾಸಿಗಳು ಗ್ರಾಮ ಪಂಚಾಯತಿಗೆ ನೂತನವಾಗಿ ಅಧ್ಯಕ್ಷ,ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಸತ್ಯಪ್ಪ ಅಡವಿ ಹಾಗೂ ಶ್ರೀಮತಿ ಸುವಣರ್ಾ ನಡನಳ್ಳಿ ಇವರನ್ನು ಸನ್ಮಾನಿಸಿ ಗೌರವಿಸಿದರು. ಬಸವನಗರದ ನಿವಾಸಿ ಶಿವಾನಂದ ಮೇಟಿ ಮಾತನಾಡಿ ಇಲ್ಲಿರುವ ಶುದ್ದ ಕುಡಿಯುವ ನೀರಿನ ಘಟಕ ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿದೆ ಅದನ್ನು ಕೂಡಲೇ ಸರಿಪಡಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು. ಬಡಾವಣೆಯಲ್ಲಿ ಬೀದಿದೀಪ, ಒಳಚರಂಡಿ ವ್ಯವಸ್ಥೆ ಸೇರಿದಂತೆ ಇತರೆ ಎಲ್ಲ ಮೂಲಭೂತ ಸೌಕರ್ಯಗಳನ್ನು ಮತ್ತು ಗಣಪತಿ ದೇವಸ್ಥಾನಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಡಾ. ಚಿದಾನಂದ ಕಮತಿ, ಮಂಜುನಾಥ ಭಂಡಾರಿ, ದ್ಯಾಮನಗೌಡ ಬಕಾಡೆ ವ್ಹಿ. ಎಫ್. ಚಿಕ್ಕಮಠ. ಮನೋಹರ ನಾಯ್ಕ ಸೇರಿದಂತೆ ಇತರರು ಇದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 