ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ
ಲೋಕದರ್ಶನ ವರದಿ
ಬಳ್ಳಾರಿ27:ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಇಂದು ಬಳ್ಳಾರಿ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ ಅವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು ಮಹಿಳೆಯರ ಕುಂಭಮೇಳ, ಡೊಳ್ಳುಕುಣಿತ, ವೀರಗಾಸೆ, ತಾಷರಂಡೋಲ್ ಕಲಾಪ್ರಕಾರಗಳು ಭಾಗವಹಿಸಿದ್ದವು.
ಜಿಲ್ಲಾ ಪಂಚಾಯತಿನ ಉಪ ಕಾರ್ಯದಶರ್ಿ ಭಜಂತ್ರಿ, ಪ್ರಭಾರ ತಹಶೀಲ್ದಾರ್ ಮಹಾಬಲೇಶ್ವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೆಶಕರಾದ ಬಿ.ನಾಗರಾಜ, ಸಮಾಜದ ಲಿಂಗಪ್ಪ ಇತರೆ ಮುಖಂಡರು ಭಾಗವಹಿಸಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 