ಶಿವ ಶರಣೆ ನೀಲಮ್ಮ ದೇವಿ ಗಂಗೆಸ್ಥಳ ಮೆರವಣಿಗೆ
Shiva Sharane Neelamma Devi Gangesthala procession
ಕಂಪ್ಲಿ 18: ನಂ.10 ಮುದ್ದಾಪುರ ಗ್ರಾಮದಲ್ಲಿ ಆರಾಧ್ಯ ದೈವ ಬಂಡೆ ಬಸವೇಶ್ವರ ಹಾಗೂ ನೀಲಮ್ಮ ಗಂಗೆಸ್ಥಳ ಮೆರವಣಿಗೆ ಅತ್ಯಂತ ಸಡಗರ ಸಂಭ್ರಮದಿಂದ ಸೋಮವಾರ ಜರುಗಿತು.
ಇಲ್ಲಿನ ಶುಗರ್ ಫ್ಯಾಕ್ಟರಿ ರಸ್ತೆ ಹೊಗುವ ಮಧ್ಯದಲ್ಲಿ ಬಸವನ ಗುಡಿಯಿಂದ ವಿಶೇಷ ಪೂಜೆ ಪುನಸ್ಕಾರ ಸಲ್ಲಿಸಿದ ನಂತರ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಬಸವೇಶ್ವರ ಹಾಗೂ ನೀಲಮ್ಮ ದೇವಸ್ಥಾನ ಬಳಿಯಲ್ಲಿ ಸಮಾವೇಶಗೊಂಡಿತು. ವೀರಗಾಸಿ ಕುಂಭ, ಮಹಿಳೆಯರ ಕಳಸ, ಡೊಳ್ಳು ಕುಣಿತ, ತಾಷಾರಾಂಡೋಲ್, ಮಂಗಳವಾದ್ಯ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಪಾಲ್ಗೊಂಡಿದ್ದವು. ಸೇರಿ ನಾನಾ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧೆಯಿಂದ ನೆರವೇರಿದವು. ಭಕ್ತರು ಕಾಯಿ, ಕರ್ೂರ ಅರ್ಿಸಿ ದೇವರ ಕೃಪೆಗೆ ಭಾಜನರಾದರು. ನಂತರ ಅನ್ನಸಂತಾರೆ್ಣ ನಡೆಯಿತು. ಬಂಡೆಬಸವೇಶ್ವರ ಶಿವಶರಣೆ ನೀಲಮ್ಮ ದೇವಿಯ ಅಧ್ಯಕ್ಷ ಬಳೆ ಮಲ್ಲಿಕಾರ್ಜುನ ಸಂದರ್ಭದಲ್ಲಿ ಮುಖಂಡರಾದ ವೀರಯ್ಯಸ್ವಾಮಿ ಬಸವರಾಜ ಸ್ವಾಮಿ ಶರಣಪ್ಪತಾತ ವಿರುಪಾಕ್ಷಯ್ಯ ಸ್ವಾಮಿ ಗಾರೆ ಸೋಮೇಶ ಗಾರೆ ಬಸವರಾಜ ವಸಂತ ಬಿ.ಮುರುಡ ಸೊಮೇಶ್ವರ ಜಡೆ ಮಹಾದೇವ ಜೀರಮಲ್ಲಪ್ಪ ಮೇಟ್ರೀಹೊನ್ನಳಿಗಂಗಾಧರ ಮಂಜೇಶ ಅರ್ ಸೋಮಲಿಂಗಮೂರ್ತಿ ಧನಂಜಯ ಯು ಮಲ್ಲಿಕಾರ್ಜುನ ಕಟ್ಟೆ ಮಹಾತೇಂಶ ಕಟ್ಟೆ ಸುನೀಲ್ ವಿಪ್ರದ ಭೀಮೇಸ ಬಿ.ಎಸ್ ಶಿವಮೂರ್ತಿ ಸೇರಿದಂತೆ ಅನೇಕ ಸಕಲ ಸದ್ಭಕ್ತರು ಪಾಲ್ಗೊಂಡಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 