ಪ್ರೊ ಜಿ.ಬಿ.ಹಳ್ಳಾಳ ಅವರಿಂದ ಶಿವಯೋಗ ಚಿಂತನ
Shiva Yoga Meditation by Prof. G.B. Hallal
ಹುಬ್ಬಳ್ಳಿ 15: ಬಸವ ಕೇಂದ್ರದ ವತಿಯಿಂದ ಶಿವರಾತ್ರಿ ಅಂಗವಾಗಿ ಶಿವಯೋಗ (ಸಾಮೂಹಿಕ ಇಷ್ಠಲಿಂಗ ಪೂಜೆ ಹಾಗೂ ಯೋಗ) ಕಾರ್ಯಕ್ರಮ ಬಸವ ಕೇಂದ್ರದ ಸಭಾಭವನದಲ್ಲಿ ಬಸವ ಕೇಂದ್ರದ ಅಧ್ಯಕ್ಷ ಪ್ರೊ ಜಿ.ಬಿ.ಹಳ್ಳಾಳ ಅವರು ಶಿವಯೋಗ ಚಿಂತನ ಹಾಗೂ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಇಷ್ಠಲಿಂಗ ಪೂಜೆಯ ವಿಧಾನ, ವಚನಗಳ ಮೂಲಕ ಅತ್ಯಂತ ಮನೋಜ್ಞವಾಗಿ ಭಕ್ತರ ಮನಸ್ಸಿಗೆ ಆನಂದವನ್ನುಠು ಮಾಡಿದರು.
ಹಲವಾರು ಬಸವ ಭಕ್ತರು ಇಷ್ಠಲಿಂಗ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಡಾ ಸಂಗಮೇಶ ಕಲಹಾಳ್ , ಬಿ.ಎಲ್.ಲಿಂಗಶೆಟ್ಟರ, ರುದ್ರ್ಪ ಹಲಗತ್ತಿ , ಪ್ರೊ ಎಸ್.ವಿ. ಪಟ್ಟಣಶೆಟ್ಟಿ, ಎಂ .ವಿ ಗೊಂಗಡಶೆಟ್ಟಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ ಹಾಗೂ ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಸೋಹನ ಸುರೇಶ ಹೊರಕೇರಿ, ಸುಜಯ ಸುರೇಶ ಹೊರಕೇರಿ, ಪ್ರಭು ಶೆಟ್ಟರ, ಎಸ್.ವಿ. ಕೊಟಗಿ, ಕೆ. ಎಸ್ ಇನಾಮತಿ, ಕಮಲಾ ಹಳ್ಳಾಳ, ಶಾಂತಾ ಪಟ್ಟಣಶೆಟ್ಟಿ, ಕಲ್ಲಪ್ಪ ಗುಂಜಾಳ, ಮಮತಾ ಶೆಟ್ಟರ, ಹುಲಿಕಂತಿಮಠ, ಅನಿಲ ಲಿಂಗಶೆಟ್ಟರ, ವೀರಣ್ಣ ಗೊವೇಶ್ವರ, ಶಿವಯೋಗಿ ಮುರ್ಖಂಡೆ, ಸುರೇಶ್ ಹುಗ್ಗಿಶೆಟ್ಟರ್, ವಚನ, ಪಂಕಜ್, ಮುಂತಾದವರು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 