ಪ್ರೊ ಜಿ.ಬಿ.ಹಳ್ಳಾಳ ಅವರಿಂದ ಶಿವಯೋಗ ಚಿಂತನ
Shiva Yoga Meditation by Prof. G.B. Hallal
ಹುಬ್ಬಳ್ಳಿ 15: ಬಸವ ಕೇಂದ್ರದ ವತಿಯಿಂದ ಶಿವರಾತ್ರಿ ಅಂಗವಾಗಿ ಶಿವಯೋಗ (ಸಾಮೂಹಿಕ ಇಷ್ಠಲಿಂಗ ಪೂಜೆ ಹಾಗೂ ಯೋಗ) ಕಾರ್ಯಕ್ರಮ ಬಸವ ಕೇಂದ್ರದ ಸಭಾಭವನದಲ್ಲಿ ಬಸವ ಕೇಂದ್ರದ ಅಧ್ಯಕ್ಷ ಪ್ರೊ ಜಿ.ಬಿ.ಹಳ್ಳಾಳ ಅವರು ಶಿವಯೋಗ ಚಿಂತನ ಹಾಗೂ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಇಷ್ಠಲಿಂಗ ಪೂಜೆಯ ವಿಧಾನ, ವಚನಗಳ ಮೂಲಕ ಅತ್ಯಂತ ಮನೋಜ್ಞವಾಗಿ ಭಕ್ತರ ಮನಸ್ಸಿಗೆ ಆನಂದವನ್ನುಠು ಮಾಡಿದರು.
ಹಲವಾರು ಬಸವ ಭಕ್ತರು ಇಷ್ಠಲಿಂಗ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಡಾ ಸಂಗಮೇಶ ಕಲಹಾಳ್ , ಬಿ.ಎಲ್.ಲಿಂಗಶೆಟ್ಟರ, ರುದ್ರ್ಪ ಹಲಗತ್ತಿ , ಪ್ರೊ ಎಸ್.ವಿ. ಪಟ್ಟಣಶೆಟ್ಟಿ, ಎಂ .ವಿ ಗೊಂಗಡಶೆಟ್ಟಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ ಹಾಗೂ ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಸೋಹನ ಸುರೇಶ ಹೊರಕೇರಿ, ಸುಜಯ ಸುರೇಶ ಹೊರಕೇರಿ, ಪ್ರಭು ಶೆಟ್ಟರ, ಎಸ್.ವಿ. ಕೊಟಗಿ, ಕೆ. ಎಸ್ ಇನಾಮತಿ, ಕಮಲಾ ಹಳ್ಳಾಳ, ಶಾಂತಾ ಪಟ್ಟಣಶೆಟ್ಟಿ, ಕಲ್ಲಪ್ಪ ಗುಂಜಾಳ, ಮಮತಾ ಶೆಟ್ಟರ, ಹುಲಿಕಂತಿಮಠ, ಅನಿಲ ಲಿಂಗಶೆಟ್ಟರ, ವೀರಣ್ಣ ಗೊವೇಶ್ವರ, ಶಿವಯೋಗಿ ಮುರ್ಖಂಡೆ, ಸುರೇಶ್ ಹುಗ್ಗಿಶೆಟ್ಟರ್, ವಚನ, ಪಂಕಜ್, ಮುಂತಾದವರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 