ಯಲ್ಲಮ್ಮದೇವಿ ದರ್ಶನ ಪಡೆದ ಶ್ರೀಶೈಲದ ಶಿವಾಚಾರ್ಯ ಸ್ವಾಮಿಜಿ
Shivacharya Swamiji of Srishaila who had darshan of Yallammadevi
ಉಗರಗೋಳ 23: ಉಗರಗೋಳ ಸಮೀಪದ ಯಲ್ಲಮ್ಮನಗುಡ್ಡಕ್ಕೆ ಶುಕ್ರವಾರ ಭೇಟಿ ನೀಡಿ ಯಲ್ಲಮ್ಮದೇವಿ ದರ್ಶನ ಪಡೆದ ಶ್ರೀಶೈಲದ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಅವರನ್ನು ದೇವಸ್ಥಾನ ಸಿಬ್ಬಂದಿ ಸತ್ಕರಿಸಿದರು.
ಯಲ್ಲಮ್ಮ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಉಪ ಕಾರ್ಯದರ್ಶಿ ನಾಗರತ್ನಾ ಚೋಳಿನ, ಕುಮಾರಸ್ವಾಮಿ ಜಿ ತಲ್ಲೂರಮಠ, ಆರ್ಎಚ್ ಸವದತ್ತಿ, ಅಲ್ಲಮಪ್ರಭು ಪ್ರಭುನವರ, ಪಂಡಿತ ಯಡೂರಯ್ಯ, ಅಜ್ಜನಗೌಡ ಸಂಧಿಮನಿ, ಪರಸನಗೌಡ ರೇಣ್ಕೀಗೌಡ್ರ, ಚಂದ್ರಶೇಖರಯ್ಯ ತಲ್ಲೂರಮಠ, ದೇವಸ್ಥಾನದ ಸಿಬ್ಬಂದಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 