ಮಾ.23ರಂದು ಶಿವದಾಸಿಮಯ್ಯನವರ ಜಯಂತ್ಯೋತ್ಸವ
Shivadasimayya's Jayanti celebration on March 23rd
ಮುಧೋಳ 18: ತಾಲೂಕಿನ ಶಿವಸಿಂಪಿ ಸಮಾಜ ಕ್ಷೇಮಾಭಿವೃದ್ದಿ ಸಂಘದ ಆಶ್ರಯದಲ್ಲಿ ಕುಲಗುರು ಜಗದಾಚಾರ್ಯ ಶ್ರೀ ಶಿವದಾಸಿಮಯ್ಯನವರ ಜಯಂತ್ಯೋತ್ಸವ ಹಾಗೂ ಶಿವದಾಸಿಮಯ್ಯ ಪತ್ತಿನ ಸೌಹಾರ್ಧ ಸಹಕಾರಿ ನಿ., ಇದರ ವಾರ್ಷಿಕೋತ್ಸವ ಸಮಾರಂಭ ಮಾ.23 ರಂದು ಸಂಜೆ 5 ಗಂಟೆಗೆ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಿವಸಿಂಪಿ ಸಮಾಜ ಕ್ಷೇಮಾಭಿವೃದ್ದಿ ಸಂಘದ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಮುನವಳ್ಳಿ ತಿಳಿಸಿದ್ದಾರೆ.
ಕುಂದರಗಿ ಶ್ರೀ ಕ್ಷೇತ್ರ ಸುರಗಿರಿ ಬೆಟ್ಟದ ಸುರಗಿರಿ ಶಕ್ತಿ ಪೀಠದ ಧರ್ಮಾಧಿಕಾರಿ ಪ.ಪೂ.ಲಕ್ಷ-್ಮಣ ಶರಣರು ದಿವ್ಯ ಸಾನಿಧ್ಯ ವಹಿಸುವರು, ಶಿವಸಿಂಪಿ ಸಮಾಜ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಪ್ರಕಾಶ ಈ. ಗಂಗಣ್ಣವರ ಅಧ್ಯಕ್ಷತೆವಹಿಸುವರು, ಶಸ್ತ್ರ ಚಿಕಿತ್ಸಕ ಹಾಗೂ ಸಾಹಿತಿ ಡಾ.ಶಿವಾನಂದ ಮ. ಕುಬಸದ ಕಾರ್ಯಕ್ರಮ ಉದ್ಘಾಟಿಸುವರು, ಹುನ್ನೂರ ಸರ್ಕಾರಿ ಪ್ರಥಮ ಧರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಶಂಕರ ಲ. ಅರಬಳ್ಳಿ ಮುಖ್ಯ ಅತಿಥಿ ಸ್ಥಾನವಹಿಸುವರು, ಶಿವಸಿಂಪಿ ಸಮಾಜ ಕ್ಷೇಮಾಭಿವೃದ್ದಿ ಸಂಘದ ಉಪಾಧ್ಯಕ್ಷೆ ಕಮಲಾ ಶಿ. ಕುಬಸದ, ಶಿವಸಿಂಪಿ ಸಮಾಜ ಕ್ಷೇಮಾಭಿವೃದ್ದಿ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲಾ ಆರ್. ಬದಾಮಿ ಹಾಗೂ ಉಪಸ್ಥಿತರಿರುವರು.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 