ಶಿವಾನಂದ ಪಾಟೀಲರು ಜನಪರ ಕಾರ್ಯಗಳಿಂದ ಪ್ರಭಾವಿ ನಾಯಕರು : ಪ್ರಸಾದ ದಳವಾಯಿ
Shivanand Patil is an influential leader with his pro-people work: Prasad Dalwai
ಕೊಲ್ಹಾರ 31 : ರಾಜ್ಯ ರಾಜ ಕಾರಣದಲ್ಲಿ ಅನುಭವ, ಅಭಿವೃದ್ಧಿ ಪರ ಚಿಂತನೆ ಮತ್ತು ಜನಪರ ಕಾರ್ಯಗಳಿಂದ ಗುರುತಿಸಿಕೊಂಡಿರುವ ಕೃಷಿ ಮಾರುಕಟ್ಟೆ ಸಕ್ಕರೆ ಸಚಿವರಾಗಿದ್ದ ಶಿವಾನಂದ ಪಾಟೀಲರು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಿದ್ದಾರೆ. ಇವರು ಹಿರಿಯ ಮುತ್ಸದ್ಧಿ ರಾಜಕಾರಣಿ ಯಾಗಿದ್ದು ಎರಡು ಬಾರಿ ಸಚಿವರಾಗಿ ಕಾರ್ಯನಿರ್ವಹಿಸುವ ಮೂಲಕ ರಾಜ್ಯದ ಅಭಿವೃದ್ಧಿಗೆ ಪಕ್ಷ ಸಂಘಟನೆಗೆ ಶ್ರಮಿಸಿದ್ದಾರೆ. ಇವರಿಗೆ ಲಿಂಗಾಯತ ಕೋಟಾದಡಿ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನವನ್ನು ಕಾಂಗ್ರೆಸ್ ಪಕ್ಷದ ವರಿಷ್ಠರು ನೀಡಬೇಕು ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಬಸವನ ಬಾಗೇವಾಡಿ ವಿಧಾನ ಸಭಾ ಅಧ್ಯಕ್ಷರಾದ ಪ್ರಸಾದ ದಳವಾಯಿ ಗೊಳಸಂಗಿಯಲ್ಲಿ ಆಗ್ರಹಿಸಿದ್ದಾರೆ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 