ಗುರ್ಲಾಪೂರದಲ್ಲಿ ಶಿವರಾತ್ರಿ ಜಾಗರಣೆ
Shivaratri vigil in Gurlapur
ಲೋಕದರ್ಶನ ವರದಿ
ಗುರ್ಲಾಪೂರ 17 : ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವು ಶಿವರಾತ್ರಿ ದಿನದಂದು ಸಂಜೆ 7 ಗಂಟೆಗೆ ಗ್ರಾಮದ ಆರಾದ್ಯದೇವರಾದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಕಂಬಿಗೆ ವಿಷೆಶ ಪೊಜೆಮಾಡಿ ಸಕಲವಾದ್ಯವ್ರಂದದೊಂದಿಗೆ ಮುತೈದಯರು ಆರತಿಯೊಂದಿಗೆ ಬಸವೇಶ್ವರ ದೇವಸ್ಥಾನದ ದೆಸಾರ ಬಾವಿ ಮುಂದೆ ಕಂಬಿಗೆ ಪೊಜೆಮಾಡಿ ಮಹಾಮಂಗಳಾರತಿ ಮಾಡಿ ಬ್ಯಾಳಿ ಬೆಲ್ಲ ಪ್ರಸಾದ ಮಾಡಿದರು ಅಲ್ಲಿದ ಮರಳಿ ಕಂಬಿ ಮಲ್ಲಿಕಾರ್ಜುನ ದೆವಸ್ಥಾನಕ್ಕೆ ಮರಳಿ ಕರೆ ತಂದರು,ನಂತರ ಗ್ರಾಮದಲ್ಲಿರುವ ದೇವಾಲಯಗಳಲ್ಲಿ ವಿಷೆಶ ಪೋಜೆ ಅಬಿಷೇಕಮಾಡಿ ಶಿವರಾತ್ರಿ ಶಿವನ ನಾಮಸ್ಮರಣೆ ಭಜಣೆ ಮಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 