ಶೂಟಿಂಗ ತರಬೇತಿ ಕೇಂದ್ರ ಉದ್ಘಾಟನೆ
Shooting training center inaugurated
ಯಮಕನಮರಡಿ 06 : ಸ್ಥಳೀಯ ಪೋಲಿಸ ಠಾಣೆ ವ್ಯಾಪ್ತಿಗೆ ಬರುವ ಮಾವನೂರು ಗ್ರಾಮದ ಹೋರವಲಯದಲ್ಲಿ ಪೋಲಿಸ್ ಇಲಾಖೆ ವತಿಯಿಂದ ಶೂಟಿಂಗ ತರಬೇತಿ ಕೇಂದ್ರದ ಉದ್ಘಾಟಣಾ ಸಮಾರಂಭವು ಇತ್ತಿಚಿಗೆ ಜರುಗಿತು. . ಉದ್ಘಾಟಕರಾಗಿ ಮಾನ್ಯ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸತೀಶ ಅಣ್ಣಾ ಜಾರಕಿಹೋಳಿ ರವರು ಉದ್ಘಾಟಿಸಿದರು. ಅಧ್ಯಕ್ಷತೆ ಡಾ. ಚೇತನ ಸಿಂಗ್ ಪೋಲಿಸ್ ಮಹಾನೀರಿಕ್ಷಕರು ಉತ್ತರ ವಲಯ ಬೆಳಗಾವಿ. ಹಾಗೂ ಡಾ, ಭಿಮಾಶಂಕರ ಎಸ್ ಗುಳೇದ, ಪೋಲಿಸ್ ಅಧೀಕ್ಷಕರು ಬೆಳಗಾವಿ, ಮೊಹಮ್ಮದ್ ರೋಷನ್ ಜಿಲ್ಲಾಧಿಕಾರಿಗಳು ಬೆಳಗಾವಿ, ರಾಹುಲ್ ಶಿಂಧೆ ಮುಖ್ಯ ಕಾಯ್ ನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೆಳಗಾವಿ. ಆರ್ ಬಿ ಬಸ್ಸರಗಿ ಅಶೋಗ ಜಂಜರವಾಡ ಯಮಕನಮರಡಿ ಪಿ ಎಸ್ ಐ ಜಾವೀದ ಮುಸ್ಸಾಪುರಿ, ಹಾಗೂ ಸಿಬ್ಬಂದಿ ವರ್ಗ ಗ್ರಾಮಸ್ಥರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 