ಗಣೇಶ ಹಬ್ಬದ ಪ್ರಯುಕ್ತ ಗುಂಡು ಎಸೆತ ಸ್ಪರ್ಧೆ
Shot put competition on the occasion of Ganesha festival
ಧಾರವಾಡ, 02 ; ತಾಲೂಕಿನ ನರೇಂದ್ರ ಗ್ರಾಮದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಶ್ರೀ ಶಿವಶಕ್ತಿ ಹವ್ಯಾಸಿ ಯುವಕ ಮಂಡಳ ಮತ್ತು ಶ್ರೀ ಜಲದುರಗಮ್ಮ ಅಭಿವೃದ್ಧಿ ಟ್ರಸ್ಟ್ ಕಮೀಟಿಯ ಸಂಯುಕ್ತಾಶ್ರಯದಲ್ಲಿ ರವಿವಾರ ಗುಂಡು ಎಸೆತ ಸ್ಪಧೆೆರ್ಯನ್ನು ಏರ್ಪಡಿಸಲಾಗಿತ್ತು.
ಸ್ಪರ್ಧೆಯಲ್ಲಿ ಕಿರಣ ಗಾಣಿಗೇರ ಅವರು ಪ್ರಥಮ ಸ್ಥಾನ ಪಡೆದರು. ರೋಹಿತ ಮೊರಬ, ಬಸವರಾಜ ತರಗಾರ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದರು. ಶ್ರೀ ಜಲದುರಗಮ್ಮ ಅಭಿವೃದ್ಧಿ ಟ್ರಸ್ಟ್ ಕಮೀಟಿ ಅಧ್ಯಕ್ಷ ಈಶ್ವರ ಗಾಣೀಗೇರ ಮತ್ತು ಭಾರತ ತಾಲೂಕ ಸೇವಾದಳ ಅಧ್ಯಕ್ಷ ಮಂಜುನಾಥ ತಿರ್ಲಾಪೂರ ಅವರು ವಿಜೇತ ಯುವಕರಿಗೆ ಬಹುಮಾನ ವಿತರಿಸಿದರು.
ಗ್ರಾ.ಪಂ. ಅಧ್ಯಕ್ಷ ಸಂಗಪ್ಪ ಆಯಟ್ಟಿ, ಶ್ರೀ ಶಿವಶಕ್ತಿ ಹವ್ಯಾಸಿ ಯುವಕ ಮಂಡಳ ಅಧ್ಯಕ್ಷ ಶಿವಾನಂದ ಗಾಣಿಗೇರ, ಹಿರಿಯರಾದ ಗೌರ್ಪ ಹುಂಬೇರಿ, ಬಸಪ್ಪ ಬಾರಕೇರ, ಶಂಕರ ನಡುವಿನಮನಿ, ರುದ್ರಗೌಡ ಪಾಟೀಲ, ವಿರುಪಾಕ್ಷ ಹೊಸಕೇರಿ, ಚನ್ನಪ್ಪ ಬಾರಕೇರ, ಮಲ್ಲಪ್ಪ ಹೊಸಕೇರಿ, ಮೂಗಪ್ಪ ವಾಲೀಕಾರ ಹಾಗೂ ಗ್ರಾಮದ ಯುವಕರು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 