ಪಾಪು ನಿಧನಕ್ಕೆ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ
ಲೋಕದರ್ಶನ ವರದಿ
ಕೊಪ್ಪಳ 18: ಧೀಮಂತ ಪತ್ರಕರ್ತ, ಸಾಹಿತಿ ಹಾಗೂ ನಾಡೋಜ ಪ್ರಶಸ್ತಿ ಪುರಸ್ಕೃತರಾದ ಡಾ.ಪಾಟೀಲ ಪುಟ್ಟಪ್ಪನವರು (102) ನಿಧನ ಹೊಂದಿರುದಕ್ಕೆ ಕೊಪ್ಪಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಿದೆ.
ಡಾ.ಪಾಟೀಲ ಪುಟ್ಟಪ್ಪನವರ ಅಗಲಿಕೆಯಿಂದ ರಾಷ್ಟ್ರ ಮತ್ತು ರಾಜ್ಯ ಪತ್ರಿಕೋದ್ಯಮಕ್ಕೆ ತುಂಬಲಾರದ ನಷ್ಟವಾಗಿದೆ, ದಿವಂಗತರು ಕೇವಲ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಾತ್ರವಲ್ಲದೆ ಕನ್ನಡ ನಾಡು ನುಡಿ,ಕನ್ನಡ ಪರ ಹೋರಾಟವಾಗಿದ್ದ ಗೋಕಾಕ್ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದು ಹೋರಾಟವನ್ನು ಯಶಸ್ವಿಗೊಳಿಸಿದ್ದರು. ಇವರ ನಿಧನದಿಂದ ಅವರ ಕುಟುಂಬ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ತೀವ್ರ ಶೋಕ ವ್ಯಕ್ತ ಪಡಿಸಿ ಶ್ರದ್ಧಾಂಜಲಿಯನ್ನು ಅಪರ್ಿಸಿದ್ದಾರೆ.
ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾಧ್ಯಕ್ಷ ಎಂ. ಸಾದಿಕ ಅಲಿ, ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯರು ಜಿ.ಎಸ್.ಗೋನಾಳ್, ರಾಜ್ಯ ಕಾರ್ಯಕಾರಣಿ ನಾಮನಿದರ್ೇಶನ ಸದಸ್ಯ ಹರೀಶ್ ಎಚ್.ಎಸ್, ಜಿಲ್ಲಾ ಪ್ರಧಾನ ಕಾರ್ಯದಶರ್ಿ ಎನ್.ಎಂ ದೊಡ್ಡಮನಿ, ಜಿಲ್ಲಾ ಖಜಾಂಚಿ ಸಿರಾಜ್ ಬಿಸರಳ್ಳಿ, ಪತ್ರಿಕಾ ಭವನ ನಿಮರ್ಾಣದ ಸಮಿತಿ ಅಧ್ಯಕ್ಷ ಸಿದ್ದನಗೌಡ ಪಾಟೀಲ, ಉಪಾಧ್ಯಕ್ಷ ಬಸವರಾಜ್ ಗುಡ್ಲಾನೂರು, ಶಿವರಾಜ್ ನುಗಡೋಣಿ, ವೀರಣ್ಣ ಕಳ್ಳಿಮನಿ, ರುದ್ರಗೌಡ ಪಾಟೀಲ್, ರವಿಕುಮಾರನಾಯಕ್, ವೈ.ನಾಗರಾಜ್, ಪವನ್ ದೇಶಪಾಂಡೆ, ರಾಜು ಬಿ.ಆರ್, ಎಚ್.ವಿ.ರಾಜಾಭಕ್ಷಿ, ರವಿಚಂದ್ರ ಬಡಿಗೇರ, ಶಿವಕುಮಾರ್ ಹಿರೇಮಠ, ಬದ್ರಿನಾರಾಯಣ ಪುರೋಹಿತ್, ಎಂ.ಡಿ.ಖಲೀಲ್ಉಡೇವು, ಭರತ್ ಕಂದಕೂರು, ಮುಸ್ತಾಫ್ ಹಾಗೂ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ತೀವ್ರ ಸಂತಾಪ ವ್ಯಕ್ತ ಪಡಿಸಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 