22ರಿಂದ ಬಡೇಕೊಳ್ಳಮಠದಲ್ಲಿ ಶ್ರಾವಣ ಮಾಸದ ಜಾತ್ರಾ ಮಹೋತ್ಸವ
Shravan month fair to be held at Badekolla Math from 22nd
ಬೆಳಗಾವಿ 18: ತಾಲೂಕಿನ ಪಾವನಕ್ಷೇತ್ರ ಬಡೇಕೊಳ್ಳಮಠದಲ್ಲಿ ಶ್ರಾವಣ ಮಾಸದ ನಿಮಿತ್ಯ ಪ್ರತಿ ವರ್ಷದ ಪದ್ಧತಿಯಂತೆ ಈ ವರ್ಷವೂ ದಿ. 22 ಮತ್ತು 23ರಂದು ನಾಗೇಂದ್ರ ಮಹಾಸ್ವಾಮಿಗಳ ಜಾತ್ರಾ ಮಹೋತ್ಸವ ಜರುಗಲಿದೆ.
ಶುಕ್ರವಾರ ದಿ. 22ರಂದು ಮಾಸ್ತಮರಡಿ ಹಾಗೂ ತಾರಿಹಾಳ ಗ್ರಾಮಗಳಿಂದ ಪಾಲಕಿ ಬರಮಾಡಿಕೊಳ್ಳುವುದು. ನಂತರ ಭಜನೆ, ಜಾಗರಣೆ ಹಾಗೂ ರಾತ್ರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗವವು.
ಶನಿವಾರ ದಿ. 23 ರಂದು ಮುಂಜಾನೆ 9 ಗಂಟೆಗೆ ನಾಗೇಂದ್ರ ಮಹಾಸ್ವಾಮಿಗಳ ಗದ್ದುಗೆಗೆ ಮಹಾರುದ್ರಾಭೀಷೇಕ, 11 ಗಂಟೆಗೆ ಅಜ್ಜನವರ ಪಾದಪೂಜೆ, 11.30ಕ್ಕೆ ಪಾಲಕಿ ಉತ್ಸವ 12.30ಕ್ಕೆ ರಥೋತ್ಸವ ಮಧ್ಯಾಹ್ನ 2 ಗಂಟೆಗೆ ಮಹಾಪ್ರಸಾದ ಸಂಜೆ 4ಗಂಟೆಗೆ ಪಾಲಕಿ ಬೀಳ್ಕೊಡುವದರೊಂದಿಗೆ ಜಾತ್ರೆ ಸಂಪನ್ನಗೊಳ್ಳುವುದೆಂದು ಮಠದ ನಾಗಯ್ಯ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 