ಸಮಾಜ ಕಲ್ಯಾಣ ಬಯಸಿದ ಅನುಭವ ಮಂಟಪ ಪ್ರಥಮ ವಿಶ್ವಸಂಸ್ಥೆ
Shravan month program: Bailhongal
ಬೈಲಹೊಂಗಲ 20: ಪಟ್ಟಣದ ಪತ್ರಿ ಬಸವೇಶ್ವರ ಅನುಭವ ಮಂಟಪದಲ್ಲಿ ಶ್ರಾವಣ ಕೊನೆಯ ಸೋಮವಾರ ವಿಶೇಷ ಕಾರ್ಯಕ್ರಮದಲ್ಲಿ ಪ್ರವಚನ ನೀಡಿದ ಪ್ರೇಮಕ್ಕ ಅಂಗಡಿ ಜಾತಿ ಮತ ಪಂಥ ಭೇದ ಭಾವವಿಲ್ಲದೆ ಸರ್ವರ ಆತ್ಮ ಹಾಗೂ ಸಮಾಜ ಕಲ್ಯಾಣ ಬಯಸಿದ ಅನುಭವ ಮಂಟಪ ಪ್ರಥಮ ವಿಶ್ವಸಂಸ್ಥೆ ಎಂದು ನುಡಿದರು.
ಅಂಬಿಗರ ಚೌಡಯ್ಯ ಸುಲೋಚನಾ ದಂಪತಿಗಳು ಮಗ ಪುರವಂತ ಕಲ್ಯಾಣದ ಅನುಭವ ಮಂಟಪಕ್ಕೆ ಆಗಮಿಸಿದ ಪ್ರವಚನದ ಪ್ರಸಂಗ ವಿವರಿಸಿದರು. ವಿನಾಯಕ ಶೃತಿ ರಾಮಗುಂಡಿ ದಂಪತಿ ಕುಮಾರ್, ವೀವೇಕ ಹವಳಪ್ಪನವರವರನ್ನು ಸಾಕ್ಷಿಕರಿಸಿ ಸನ್ಮಾನಿಸಿ ಬರಮಾಡಿಕೊಂಡ ಪ್ರವಚನ ಎಲ್ಲರ ಕಣ್ಮನ ಸೆಳೆಯಿತು. ಶರಣೆ ವಿದ್ಯಾನಿಲಪ್ಪನವರ್ ವಚನ ಚಿಂತನಗೈದರು. ಅಜಗಣ್ಣ ಮುಕ್ತಾಯಕ್ಕ ಬಳಗ ನಗರದ ನೂರಾರು ಶರಣು ಶರಣೀಯರು ಉಪಸ್ಥಿತರಿದ್ದರು.
ಸಂಗೀತ ಶಿಕ್ಷಕಿ ಮಾಧುರಿ ರಾಮಗುಂಡಿ ಅವರ ವಿದ್ಯಾರ್ಥಿನಿಯರು ವಚನ ನೃತ್ಯ ಪ್ರಸ್ತುತಪಡಿಸಿದರು. ಶೆಟ್ಟನ್ನವರ್ ಬಂಧುಗಳು ದಾಸೋಹಗೈದರು. ಗೀತಾ ಅರಳಿ ಕಟ್ಟಿ ಸ್ವಾಗತಿಸಿದರು. ಸುವರ್ಣ ಬಿಜುಗುಪ್ಪಿ ವಂದಿಸಿದರು. ರಾಜೇಶ್ವರಿ ದ್ಯಾಮನಗೌಡ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 