ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಪನ್ನಗೊಂಡ ಶ್ರೀ ಯಲ್ಲಮ್ಮಾದೇವಿ ಜಾತ್ರೆ
Shree Yallammadevi Jatre was held in the presence of thousands of devotees
ಸಂಬರಗಿ 15: ಉದೋ ಉದೋ ಜೈ ಘೋಷದಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಭಾಗದಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ರೀ ಯಲ್ಲಮ್ಮಾ ದೇವಿಯ ಜಾತ್ರೆ ಅನಂತಪುರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಪ್ರತಿ ವರ್ಷದಂತೆ ಈ ವರ್ಷವೂ ಯಾತ್ರೆಯಲ್ಲಿ ದೇವಿಯ ದರ್ಶನಕ್ಕೆ ಗಡಿ ಭಾಗದ ಅನೇಕ ಭಕ್ತರು ಆಗಮಿಸಿದ್ದರು. ಯಾತ್ರೆಯ ವೇಳೆ ಭಕ್ತಾದಿಗಳು ಸರದಿಯಿಂದ ದೇವಿಯ ದರ್ಶನ ಪಡೆದು ವಾಪಸ್ಸಾಗುತ್ತಿದ್ದಂತೆ, ಉದಾಲತ್ ದೇವಿಯ ದೇವಸ್ಥಾನವನ್ನು ಸಮೀಪಿಸಿದ ನಂತರ, ಸ್ವಲ್ಪ ದೂರದಲ್ಲಿ ದೇವಿಯ ಅರ್ಚಕನು ಅಗ್ನಿ ಪ್ರವೇಶಿಸಿದ ನಂತರ ಜಾತ್ರೆಯು ಕೊನೆಗೊಳ್ಳುತ್ತದೆ.
ಜಾತ್ರೆಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ನೀರಿನ ಹಾಗೂ ಜಾತ್ರೆಯಲ್ಲಿ ದೀಪಾಲಂಕಾರ ಮಾಡಲಾಗಿತ್ತು, ಜಾತ್ರೆಯನ್ನೆಲ್ಲ ಯಾತ್ರಾ ಸಮಿತಿ ನಿಯಂತ್ರಿಸುತ್ತಿತ್ತು, ಜಾತ್ರೆಗೆ ಪೊಲೀಸ್ ಭದ್ರತೆ ಇರಿಸಲಾಗಿತ್ತು, ಹೀಗಾಗಿ ಯಾತ್ರೆ ಶಾಂತಿಯುತವಾಗಿ ನಡೆಯಿತು. ಜಾತ್ರೆಗೆ ಬರುವ ಭಕ್ತರಿಗೆ ಬಸ್ ಸೌಕರ್ಯವಿದ್ದು, ಸಾಂಪ್ರದಾಯಿಕ ರೀತಿಯಲ್ಲಿ ಎತ್ತಿನ ಗಾಡಿಗಳ ಮೂಲಕ ಕಾಲ್ನಡಿಗೆಯಲ್ಲಿ ಭಕ್ತರು ಆಗಮಿಸುತ್ತಿದ್ದರು.
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ 