ಶ್ರೇಯಾ ಸಿಂಪಿ ದ್ವಿತೀಯ ಪಿಯುಸಿಯಲ್ಲಿ ಸಾಧನೆ
Shreya Simpi's achievement in Second PUC
ಪಾಲಬಾವಿ 21: ಸಮೀಪದ ಹಿಡಕಲ್ಲ ಗ್ರಾಮದ ದಿ.ವಸಂತರಾವ್ ಪಾಟೀಲ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸನ್. 2025-26ನೇ ಸಾಲಿನಲ್ಲಿ ಕಳೆದ ಮಾರ್ಚ್ ತಿಂಗಳಲ್ಲಿ ಜರುಗಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಶ್ರೇಯಾ ರಾಘವೇಂದ್ರ ಸಿಂಪಿ 502 ಅಂಕಗಳೊಂದಿಗೆ 83.66ಅ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ.
ಈ ಸಾಧನೆಯನ್ನು ಮಾಡಿದ ಶ್ರೇಯಾ ಸಿಂಪಿ ವಿದ್ಯಾರ್ಥಿನಿಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮವಾದ) ಸಂಸ್ಥಾಪಕರಾದ ಪರಶುರಾಮ ನೀಲನಾಯಕ, ರಾಜ್ಯ ಸಂಚಾಲಕ ಎಂ.ಸಿ.ನಾರಾಯಣ, ರಾಜ್ಯ ಕೋರ ಕಮಿಟಿ ಅಧ್ಯಕ್ಷ ಯಲ್ಲಪ್ಪ ಹಳೆಮನಿ, ರಾಜ್ಯ ಸಂಘಟನಾ ಸಂಚಾಲಕ ಕಲ್ಲಪ್ಪ ರಾಮಚಣ್ಣವರ, ರಾಜ್ಯ ಸಂಚಾಲಕ ಓಂಕಾರ್ಪ ಕಪ್ಪುಗಲ್ಲ, ವಿಭಾಗಿಯ ಸಂಚಾಲಕ ರವಿ ಬಸ್ತುವಾಡಕರ, ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ಸಿಂಪಿ, ಚಿಕ್ಕೋಡಿ ಜಿಲ್ಲಾ ಸಂಚಾಲಕ ಮುತ್ತು ರಾಯಣ್ಣವರ, ಹಿಡಕಲ್ಲ ಗ್ರಾಪಂ ಸದಸ್ಯ ವಿನೋದ ಸಿಂಪಿ ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 