ಶ್ರೇಯಾ ಸಿಂಪಿ ದ್ವಿತೀಯ ಪಿಯುಸಿಯಲ್ಲಿ ಸಾಧನೆ
Shreya Simpi's achievement in Second PUC
ಪಾಲಬಾವಿ 21: ಸಮೀಪದ ಹಿಡಕಲ್ಲ ಗ್ರಾಮದ ದಿ.ವಸಂತರಾವ್ ಪಾಟೀಲ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸನ್. 2025-26ನೇ ಸಾಲಿನಲ್ಲಿ ಕಳೆದ ಮಾರ್ಚ್ ತಿಂಗಳಲ್ಲಿ ಜರುಗಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಶ್ರೇಯಾ ರಾಘವೇಂದ್ರ ಸಿಂಪಿ 502 ಅಂಕಗಳೊಂದಿಗೆ 83.66ಅ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ.
ಈ ಸಾಧನೆಯನ್ನು ಮಾಡಿದ ಶ್ರೇಯಾ ಸಿಂಪಿ ವಿದ್ಯಾರ್ಥಿನಿಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮವಾದ) ಸಂಸ್ಥಾಪಕರಾದ ಪರಶುರಾಮ ನೀಲನಾಯಕ, ರಾಜ್ಯ ಸಂಚಾಲಕ ಎಂ.ಸಿ.ನಾರಾಯಣ, ರಾಜ್ಯ ಕೋರ ಕಮಿಟಿ ಅಧ್ಯಕ್ಷ ಯಲ್ಲಪ್ಪ ಹಳೆಮನಿ, ರಾಜ್ಯ ಸಂಘಟನಾ ಸಂಚಾಲಕ ಕಲ್ಲಪ್ಪ ರಾಮಚಣ್ಣವರ, ರಾಜ್ಯ ಸಂಚಾಲಕ ಓಂಕಾರ್ಪ ಕಪ್ಪುಗಲ್ಲ, ವಿಭಾಗಿಯ ಸಂಚಾಲಕ ರವಿ ಬಸ್ತುವಾಡಕರ, ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ಸಿಂಪಿ, ಚಿಕ್ಕೋಡಿ ಜಿಲ್ಲಾ ಸಂಚಾಲಕ ಮುತ್ತು ರಾಯಣ್ಣವರ, ಹಿಡಕಲ್ಲ ಗ್ರಾಪಂ ಸದಸ್ಯ ವಿನೋದ ಸಿಂಪಿ ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 