ವನಮಹೋತ್ಸವಕ್ಕೆ ಶ್ರೀಗಳು ಚಾಲನೆ
Shri inaugurated the Vanamahotsava
ಶಿಗ್ಗಾವಿ 21 : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜ ಮತ್ತು ಇಕೋ ಕ್ಲಬ್ ಹಾಗೂ ಸರಕಾರಿ ಶಾಲೆಯ ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮಕ್ಕೆ ವಿರಕ್ತಮಠದ ಸಂಗನಬಸವ ಶ್ರೀಗಳು ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಭಾವನಮಠ ಸಾಧುಮಹಾರಾಜ ಕಾಳೆ, ಕಾಂಗ್ರೆಸ್ ಮುಖಂಡ ಮುಕ್ತಾರಖಾನ ತಿಮ್ಮಾಪೂರ, ಕಾರ್ಮಿಕ ವಿಕಾಸ ವೇದಿಕೆ ರಾಜ್ಯಾಧ್ಯಕ್ಷ ಜಿಲಾನಿ ಜಂಗ್ಲಿ , ಕಾರ್ಮಿಕ ವಿಕಾಸ ವೇದಿಕೆ ಅಧ್ಯಕ್ಷ ಇಮಾಮಹುಸೇನ ಅದಂಬಾಯಿ, ಸುಭಾಸ ಕಾಳೆ, ಸೇರಿದಂತೆ ಶಿಕ್ಷಕರು ಮತ್ತು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 