ವನಮಹೋತ್ಸವಕ್ಕೆ ಶ್ರೀಗಳು ಚಾಲನೆ

ವನಮಹೋತ್ಸವಕ್ಕೆ ಶ್ರೀಗಳು ಚಾಲನೆ Shri inaugurated the Vanamahotsava

ಶಿಗ್ಗಾವಿ 21  : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜ ಮತ್ತು ಇಕೋ ಕ್ಲಬ್ ಹಾಗೂ ಸರಕಾರಿ ಶಾಲೆಯ ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮಕ್ಕೆ ವಿರಕ್ತಮಠದ ಸಂಗನಬಸವ ಶ್ರೀಗಳು ಸಸಿ ನೆಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಭಾವನಮಠ ಸಾಧುಮಹಾರಾಜ ಕಾಳೆ, ಕಾಂಗ್ರೆಸ್ ಮುಖಂಡ ಮುಕ್ತಾರಖಾನ ತಿಮ್ಮಾಪೂರ, ಕಾರ್ಮಿಕ ವಿಕಾಸ ವೇದಿಕೆ ರಾಜ್ಯಾಧ್ಯಕ್ಷ ಜಿಲಾನಿ ಜಂಗ್ಲಿ , ಕಾರ್ಮಿಕ ವಿಕಾಸ ವೇದಿಕೆ ಅಧ್ಯಕ್ಷ ಇಮಾಮಹುಸೇನ ಅದಂಬಾಯಿ, ಸುಭಾಸ ಕಾಳೆ, ಸೇರಿದಂತೆ ಶಿಕ್ಷಕರು ಮತ್ತು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.