ಸಿಬಿಜಿ ಪ್ಲ್ಯಾಂಟ್ ನಿರ್ಮಾಣ ಕಾಮಗಾರಿಗಾರಿಗೆ ಶ್ರೀಮಂತ ಪಾಟೀಲ ಚಾಲನೆ
Shrimant Patil launches CBG plant construction workers
ಕಾಗವಾಡ, 28 : ತಾಲೂಕಿನ ಕೆಂಪವಾಡ ಗ್ರಾಮದ ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ಅವರಣದಲ್ಲಿ ಹೊಸದಾಗಿ ಸಿಬಿಜಿ ಪ್ಲ್ಯಾಂಟ್ ನಿರ್ಮಾಣ ಕಾಮಗಾರಿಗಾರಿಗೆ ಮಾಜಿ ಸಚಿವರು ಹಾಗೂ ಕಾರ್ಖಾನೆಯ ಅಧ್ಯಕ್ಷರಾದ ಶ್ರೀಮಂತ ಪಾಟೀಲ ಅವರು ಮಂಗಳವಾರ ದಿ. 27ರಂದು ಪೂಜೆ ಸಲ್ಲಿಸಿ, ಗುದ್ದಲಿ ಪೂಜೆ ನೇರವೇರಿಸಿ, ಚಾಲನೆ ನೀಡಿದರು. ಈ ಸಮಯದಲ್ಲಿ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀನಿವಾಸ ಪಾಟೀಲ, ಯೋಗೇಶ ಪಾಟೀಲ ಕಾರ್ಖಾನೆಯ ನಿರ್ದೇಶಕರಾದ ಉತ್ತಮ ಪಾಟೀಲ, ಸುಹಾಸ ಪಾಟೀಲ, ಪ್ರಕಾಶ ಚವ್ಹಾಣ, ಶಂಕರರಾವ ಪಾಟೀಲ, ಬಾಬಾಸಾಹೇಬ ಪಾಟೀಲ, ರಾಮಚಂದ್ರ ಲಟಕೆ, ಸಿಎಸ್ ಹೇರಂಬಾ ಚರಾಟಿ, ಮುಖಂಡರಾದ ದಾದಾಗೌಡ ಪಾಟೀಲ, ನಾನಾಸಾಹೇಬ ಅವತಾಡೆ, ಮುರಗೆಪ್ಪಾ ಮಗದುಮ್ಮ, ಅಪ್ಪಾಸಾಹೇಬ ಅವತಾಡೆ, ಅರುಣಕುಮಾರ ಗಣೇಶವಾಡಿ, ಈಶ್ವರ ಕುಂಬಾರೆ, ಅಮೃತ ಕುಲಕರ್ಣಿ, ಕಿರಣ ಯಂದಗೌಡರ, ಸಂದೀಪ ಪಾಟೀಲ, ದೀಲೀಪ ಪವಾರ ಸೇರಿದಂತೆ ಹಲವಾರು ಮುಖಂಡರು, ಕಾರ್ಖಾನೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 