ಸಿಬಿಜಿ ಪ್ಲ್ಯಾಂಟ್ ನಿರ್ಮಾಣ ಕಾಮಗಾರಿಗಾರಿಗೆ ಶ್ರೀಮಂತ ಪಾಟೀಲ ಚಾಲನೆ
Shrimant Patil launches CBG plant construction workers
ಕಾಗವಾಡ, 28 : ತಾಲೂಕಿನ ಕೆಂಪವಾಡ ಗ್ರಾಮದ ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ಅವರಣದಲ್ಲಿ ಹೊಸದಾಗಿ ಸಿಬಿಜಿ ಪ್ಲ್ಯಾಂಟ್ ನಿರ್ಮಾಣ ಕಾಮಗಾರಿಗಾರಿಗೆ ಮಾಜಿ ಸಚಿವರು ಹಾಗೂ ಕಾರ್ಖಾನೆಯ ಅಧ್ಯಕ್ಷರಾದ ಶ್ರೀಮಂತ ಪಾಟೀಲ ಅವರು ಮಂಗಳವಾರ ದಿ. 27ರಂದು ಪೂಜೆ ಸಲ್ಲಿಸಿ, ಗುದ್ದಲಿ ಪೂಜೆ ನೇರವೇರಿಸಿ, ಚಾಲನೆ ನೀಡಿದರು. ಈ ಸಮಯದಲ್ಲಿ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀನಿವಾಸ ಪಾಟೀಲ, ಯೋಗೇಶ ಪಾಟೀಲ ಕಾರ್ಖಾನೆಯ ನಿರ್ದೇಶಕರಾದ ಉತ್ತಮ ಪಾಟೀಲ, ಸುಹಾಸ ಪಾಟೀಲ, ಪ್ರಕಾಶ ಚವ್ಹಾಣ, ಶಂಕರರಾವ ಪಾಟೀಲ, ಬಾಬಾಸಾಹೇಬ ಪಾಟೀಲ, ರಾಮಚಂದ್ರ ಲಟಕೆ, ಸಿಎಸ್ ಹೇರಂಬಾ ಚರಾಟಿ, ಮುಖಂಡರಾದ ದಾದಾಗೌಡ ಪಾಟೀಲ, ನಾನಾಸಾಹೇಬ ಅವತಾಡೆ, ಮುರಗೆಪ್ಪಾ ಮಗದುಮ್ಮ, ಅಪ್ಪಾಸಾಹೇಬ ಅವತಾಡೆ, ಅರುಣಕುಮಾರ ಗಣೇಶವಾಡಿ, ಈಶ್ವರ ಕುಂಬಾರೆ, ಅಮೃತ ಕುಲಕರ್ಣಿ, ಕಿರಣ ಯಂದಗೌಡರ, ಸಂದೀಪ ಪಾಟೀಲ, ದೀಲೀಪ ಪವಾರ ಸೇರಿದಂತೆ ಹಲವಾರು ಮುಖಂಡರು, ಕಾರ್ಖಾನೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 