ಜಿಲ್ಲಾ ಗೌರವ ಅಧ್ಯಕ್ಷರಾಗಿ ಶ್ರೀಮಂತ್ ಪವಾರ್ ಆಯ್ಕೆ
Shrimant Pawar elected as District Honorary President
ಲೋಕದರ್ಶನ ವರದಿ
ಕಲಬುರಗಿ 30: ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ನೂತನವಾಗಿ ಜಿಲ್ಲಾ ಗೌರವ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮಂತ್ ಪವಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ನಾಯಕತ್ವದಲ್ಲಿ ಸಂಘಟನೆಯು ಸಮಾಜದ ಏಳಿಗೆಗಾಗಿ ಮತ್ತಷ್ಟು ಯಶಸ್ವಿಯಾಗಿ ಕಾರ್ಯನಿರ್ವಹಿಸಲಿ ಎಂದು ರಾಜ್ಯ ಅಧ್ಯಕ್ಷರಾದ ವಿಜಯ್ ಜಾಧವ್ ಅವರು ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ವಕೀಲರಾದ ಖೇಮಸಿಂಗ್ ರಾಠೋಡ ಹಾಗೂ ನಿವೃತ್ತ ನ್ಯಾಯಾಧೀಶ ಮತ್ತು ಜೊಡೊ ಬಂಜಾರಾ ರಾಷ್ಟ್ರ ಅಧ್ಯಕ್ಷರಾದ ಡಾ. ಸುಭಾಶ ಚಂದ್ರ ರಾಠೋಡ್ ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 