ಸಿದ್ದನಗೌಡ ಮಲ್ಲಪ್ಪ ದಾಶ್ಯಾಳ ನಿಧನ
Siddana Gowda Mallappa Dashyal passes away
ವಿಜಯಪುರ 19. ಬರಟಗಿ ಗ್ರಾಮದ ಪ್ರಖ್ಯಾತ ಭಜನಾ ಮಾಸ್ತರ್ ಎಂದು ಪ್ರಸಿದ್ಧಿ ಪಡೆದ ಸಿದ್ದನಗೌಡ ಮಲ್ಲಪ್ಪ ದಾಶ್ಯಾಳ (77) ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.ತಿಕೋಟಾ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗುರುಪಾದಗೌಡ ದಾಶ್ಯಾಳ, ಸಂಗಮೇಶ ದಾಶ್ಯಾಳ ಮೃತರ ಪುತ್ರರಾಗಿದ್ದಾರೆ. ಮೃತರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.ಸಂತಾಪ: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್, ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ ಎಂ.ಆರ್.ಪಾಟೀಲ ಬಳ್ಳೊಳ್ಳಿ, ಡಿ ಎಸ್ ಪಿ ಬಸವರಾಜ ಯಲಿಗಾರ ಸಿದ್ದನಗೌಡ ದಾಶ್ಯಾಳ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.ಧನ್ಯವಾದಗಳು,ಡಾ. ಮಹಾಂತೇಶ ಬಿರಾದಾರ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 