ಬೈಲಹೊಂಗಲ: ಸಿದ್ಧರಾಮ ಶಿಯೋಗಿಗಳ ಪುಣ್ಯಾರಾಧನೆ ಕಾರ್ಯಕ್ರಮ
ಲೋಕದರ್ಶನ ವರದಿ
ಬೈಲಹೊಂಗಲ 25: ಸಮೀಪದ ಇಂಚಲ ಗ್ರಾಮದ ಶಿವಯೋಗೀಶ್ವರ ಸಾಧು ಸಂಸ್ಥಾನ ಮಠದಲ್ಲಿ ವಾಕ್ ಸಿದ್ಧಿಪುರುಷ ಸಿದ್ಧರಾಮ ಶಿಯೋಗಿಗಳ 44ನೇ ಪುಣ್ಯಾರಾಧನೆ ಕಾರ್ಯಕ್ರಮ ಶನಿವಾರ ಜರುಗಿತು.
ಇದೇ ವೇಳೆ ಮಠದ ಪೀಠಾಧಿಪತಿಗಳಾದ ಡಾ.ಶಿವಾನಂದ ಭಾರತಿ ಮಹಾಸ್ವಾಮಿಗಳ ಪಾಲಕಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆಯಿತು. ಇದೇ ವೇಳೆ ನೂರಾರು ಭಕ್ತರು, ಶಾಲಾ ವಿದ್ಯಾಥರ್ಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 