ಸಿದ್ಧರಾಮಯ್ಯನವರ ಬಜೆಟ್ ಅಭಿವೃದ್ಧಿಗಾಗಿ ಹರಸಾಹಸ
Siddaramaiah's Budget Struggle for Development
ಹಾರೂಗೇರಿ 07: ಶಿಕ್ಷಣ ಕ್ಷೇತ್ರಕ್ಕೆ ಶೇ.10ರಷ್ಟು ಆಯವ್ಯಯದಲ್ಲಿ ಕೊಡಮಾಡಿದ್ದು ಸ್ವಾಗತಾರ್ಹ. ಬಹುದಿನಗಳ ಬೇಡಿಕೆಯಾದ ಚಿಕ್ಕೋಡಿ ಜಿಲ್ಲೆ ಬಜೆಟ್ನಲ್ಲಿ ಘೋಷಣೆ ನೀರೀಕ್ಷಿಸಲಾಗಿತ್ತು. ಆದರೆ ಮುಖ್ಯಮಂತ್ರಿಗಳ ರಾಜಕೀಯ ಇಚ್ಛಾಶಕ್ತಿ ಕೊರತೆ ಬಜೆಟ್ನಲ್ಲಿ ಎದ್ದು ಕಾಣುತ್ತಿದೆ. ಅಭಿವೃದ್ಧಿ ಹೆಸರಲ್ಲಿ ಬಜೆಟ್ ಗಾತ್ರದ ಒಂದು ನಾಕಾಂಶದಷ್ಟು ಸಾಲಕ್ಕೆ ಮೊರೆಹೋದದ್ದು, ಭವಿಷ್ಯದ ಕರ್ನಾಟಕ ಆರ್ಥಿಕ ದೃಷ್ಠಿಯಿಂದ ಆತಂಕಕಾರಿಯಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 