ಸಿದ್ಧರಾಮಯ್ಯನವರ ಬಜೆಟ್ ಅಭಿವೃದ್ಧಿಗಾಗಿ ಹರಸಾಹಸ
Siddaramaiah's Budget Struggle for Development
ಹಾರೂಗೇರಿ 07: ಶಿಕ್ಷಣ ಕ್ಷೇತ್ರಕ್ಕೆ ಶೇ.10ರಷ್ಟು ಆಯವ್ಯಯದಲ್ಲಿ ಕೊಡಮಾಡಿದ್ದು ಸ್ವಾಗತಾರ್ಹ. ಬಹುದಿನಗಳ ಬೇಡಿಕೆಯಾದ ಚಿಕ್ಕೋಡಿ ಜಿಲ್ಲೆ ಬಜೆಟ್ನಲ್ಲಿ ಘೋಷಣೆ ನೀರೀಕ್ಷಿಸಲಾಗಿತ್ತು. ಆದರೆ ಮುಖ್ಯಮಂತ್ರಿಗಳ ರಾಜಕೀಯ ಇಚ್ಛಾಶಕ್ತಿ ಕೊರತೆ ಬಜೆಟ್ನಲ್ಲಿ ಎದ್ದು ಕಾಣುತ್ತಿದೆ. ಅಭಿವೃದ್ಧಿ ಹೆಸರಲ್ಲಿ ಬಜೆಟ್ ಗಾತ್ರದ ಒಂದು ನಾಕಾಂಶದಷ್ಟು ಸಾಲಕ್ಕೆ ಮೊರೆಹೋದದ್ದು, ಭವಿಷ್ಯದ ಕರ್ನಾಟಕ ಆರ್ಥಿಕ ದೃಷ್ಠಿಯಿಂದ ಆತಂಕಕಾರಿಯಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 