ಸಿದ್ಧರಾಮಯ್ಯನವರ ಬಜೆಟ್ ಅಭಿವೃದ್ಧಿಗಾಗಿ ಹರಸಾಹಸ
Siddaramaiah's Budget Struggle for Development
ಹಾರೂಗೇರಿ 07: ಶಿಕ್ಷಣ ಕ್ಷೇತ್ರಕ್ಕೆ ಶೇ.10ರಷ್ಟು ಆಯವ್ಯಯದಲ್ಲಿ ಕೊಡಮಾಡಿದ್ದು ಸ್ವಾಗತಾರ್ಹ. ಬಹುದಿನಗಳ ಬೇಡಿಕೆಯಾದ ಚಿಕ್ಕೋಡಿ ಜಿಲ್ಲೆ ಬಜೆಟ್ನಲ್ಲಿ ಘೋಷಣೆ ನೀರೀಕ್ಷಿಸಲಾಗಿತ್ತು. ಆದರೆ ಮುಖ್ಯಮಂತ್ರಿಗಳ ರಾಜಕೀಯ ಇಚ್ಛಾಶಕ್ತಿ ಕೊರತೆ ಬಜೆಟ್ನಲ್ಲಿ ಎದ್ದು ಕಾಣುತ್ತಿದೆ. ಅಭಿವೃದ್ಧಿ ಹೆಸರಲ್ಲಿ ಬಜೆಟ್ ಗಾತ್ರದ ಒಂದು ನಾಕಾಂಶದಷ್ಟು ಸಾಲಕ್ಕೆ ಮೊರೆಹೋದದ್ದು, ಭವಿಷ್ಯದ ಕರ್ನಾಟಕ ಆರ್ಥಿಕ ದೃಷ್ಠಿಯಿಂದ ಆತಂಕಕಾರಿಯಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 