ಸಿದ್ಧರಾಮಯ್ಯನವರ ಬಜೆಟ್ ಅಭಿವೃದ್ಧಿಗಾಗಿ ಹರಸಾಹಸ
Siddaramaiah's Budget Struggle for Development
ಹಾರೂಗೇರಿ 07: ಶಿಕ್ಷಣ ಕ್ಷೇತ್ರಕ್ಕೆ ಶೇ.10ರಷ್ಟು ಆಯವ್ಯಯದಲ್ಲಿ ಕೊಡಮಾಡಿದ್ದು ಸ್ವಾಗತಾರ್ಹ. ಬಹುದಿನಗಳ ಬೇಡಿಕೆಯಾದ ಚಿಕ್ಕೋಡಿ ಜಿಲ್ಲೆ ಬಜೆಟ್ನಲ್ಲಿ ಘೋಷಣೆ ನೀರೀಕ್ಷಿಸಲಾಗಿತ್ತು. ಆದರೆ ಮುಖ್ಯಮಂತ್ರಿಗಳ ರಾಜಕೀಯ ಇಚ್ಛಾಶಕ್ತಿ ಕೊರತೆ ಬಜೆಟ್ನಲ್ಲಿ ಎದ್ದು ಕಾಣುತ್ತಿದೆ. ಅಭಿವೃದ್ಧಿ ಹೆಸರಲ್ಲಿ ಬಜೆಟ್ ಗಾತ್ರದ ಒಂದು ನಾಕಾಂಶದಷ್ಟು ಸಾಲಕ್ಕೆ ಮೊರೆಹೋದದ್ದು, ಭವಿಷ್ಯದ ಕರ್ನಾಟಕ ಆರ್ಥಿಕ ದೃಷ್ಠಿಯಿಂದ ಆತಂಕಕಾರಿಯಾಗಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 