ಡೋಣೂರಮಠ ಕುಟುಂಬಕ್ಕೆ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳ ಸಾಂತ್ವನ
Siddaramaiah's condolences to the Donur Math family
ದೇವರಹಿಪ್ಪರಗಿ, ಆ.4: ತಾಲ್ಲೂಕಿನ ಸಾತಿಹಾಳ ಗ್ರಾಮದ ಯುವ ಮುಖಂಡ ಹಾಗೂ ಬಿಜೆಪಿ ಮಂಡಲದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಡೋಣೂರಮಠ ಅವರ ತಾಯಿಯವರ ನಿಧನ ಹಿನ್ನೆಲೆ, ಚಿತ್ರದುರ್ಗ ಮಹಾಸಂಸ್ಥಾನ ಭೋವಿ ಗುರುಪೀಠದ ಪೀಠಾಧಿಪತಿ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ಮಂಗಳವಾರ ಡೋಣೂರಮಠ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಶ್ರೀಗಳು ಮೃತರ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥನೆ ಸಲ್ಲಿಸಿ, ದುಃಖಿತ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರು, ಗಣ್ಯರು, ಬಂಧುಗಳು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದು, ಮೃತರಿಗೆ ಅಂತಿಮ ನಮನ ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 