ಸಿದ್ದರಾಮಯ್ಯ (ಬಾಬುರಾವ್) ಹಾಲದೇವರಮಠ ನಿಧನ
Siddaramaiah (Baburao) Haladevarmath passed away
ಸಂಕೇಶ್ವರ 14: ಪಟ್ಟಣದ ಸುಭಾಷ್ ರೋಡ ಬಣ್ಣದ ಚೌಡಿ ನಿವಾಸಿಯಾದ ಹಾಗೂ ನಿಂಗುಂಡಿ ಬಸವೇಶ್ವರ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘ ದ ಸಂಸ್ಥಾಪಕ ಸದಸ್ಯರಾದ ಸಿದ್ದರಾಮಯ್ಯ (ಬಾಬುರಾವ್) ಮಹಾಲಿಂಗಯ್ಯ ಹಾಲದೇವರಮಠ(68) ಇವರು ಬುಧವಾರ ದಿ 12 ರಂದು ಅನಾರೋಗ್ಯದಿಂದ ನಿಧಾನರಾಗಿದ್ದಾರೆ.
ಮೃತರು ಪತ್ನಿ ಇಬ್ಬರು ಪುತ್ರರು ಸೊಸೆ ಹಾಗೂ ಪುತ್ರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 