ಸಿದ್ದರಾಮಯ್ಯ (ಬಾಬುರಾವ್) ಹಾಲದೇವರಮಠ ನಿಧನ
Siddaramaiah (Baburao) Haladevarmath passed away
ಸಂಕೇಶ್ವರ 14: ಪಟ್ಟಣದ ಸುಭಾಷ್ ರೋಡ ಬಣ್ಣದ ಚೌಡಿ ನಿವಾಸಿಯಾದ ಹಾಗೂ ನಿಂಗುಂಡಿ ಬಸವೇಶ್ವರ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘ ದ ಸಂಸ್ಥಾಪಕ ಸದಸ್ಯರಾದ ಸಿದ್ದರಾಮಯ್ಯ (ಬಾಬುರಾವ್) ಮಹಾಲಿಂಗಯ್ಯ ಹಾಲದೇವರಮಠ(68) ಇವರು ಬುಧವಾರ ದಿ 12 ರಂದು ಅನಾರೋಗ್ಯದಿಂದ ನಿಧಾನರಾಗಿದ್ದಾರೆ.
ಮೃತರು ಪತ್ನಿ ಇಬ್ಬರು ಪುತ್ರರು ಸೊಸೆ ಹಾಗೂ ಪುತ್ರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 