ಸಿದ್ದರಾಮಯ್ಯ (ಬಾಬುರಾವ್) ಹಾಲದೇವರಮಠ ನಿಧನ
Siddaramaiah (Baburao) Haladevarmath passed away
ಸಂಕೇಶ್ವರ 14: ಪಟ್ಟಣದ ಸುಭಾಷ್ ರೋಡ ಬಣ್ಣದ ಚೌಡಿ ನಿವಾಸಿಯಾದ ಹಾಗೂ ನಿಂಗುಂಡಿ ಬಸವೇಶ್ವರ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘ ದ ಸಂಸ್ಥಾಪಕ ಸದಸ್ಯರಾದ ಸಿದ್ದರಾಮಯ್ಯ (ಬಾಬುರಾವ್) ಮಹಾಲಿಂಗಯ್ಯ ಹಾಲದೇವರಮಠ(68) ಇವರು ಬುಧವಾರ ದಿ 12 ರಂದು ಅನಾರೋಗ್ಯದಿಂದ ನಿಧಾನರಾಗಿದ್ದಾರೆ.
ಮೃತರು ಪತ್ನಿ ಇಬ್ಬರು ಪುತ್ರರು ಸೊಸೆ ಹಾಗೂ ಪುತ್ರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 