ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ನಡೆಸದಂತೆ ಸಿದ್ದರಾಮಯ್ಯ ಮನವಿ
ಬೆಂಗಳೂರು, ಮೇ 25,ರಾಜ್ಯದಲ್ಲಿ ಕೊರೊನಾ ಸೋಂಕು ಗಂಭೀರ ಪ್ರಮಾಣದಲ್ಲಿ ಏರಿಕೆಯಾಗಿರುವ ಸದ್ಯದ ಪರಿಸ್ಥಿತಿಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗಳನ್ನು ನಡೆಸದಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿದ್ದರಾಮಯ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಚಿವ ಸುರೇಶ್ಕುಮಾರ್ ಪತ್ರ ಬರೆದು ಮನವಿ ಮಾಡಿದ್ದಾರೆ. ವೇಗವಾಗಿ ಕೊರೊನಾ ಹರಡುತ್ತಿರುವುದರಿಂದ ಜೀವ ಹಾನಿಯಾಗುತ್ತಿವೆ. ಈ ಹಿಂದೆ ನಾನು ನಿಮ್ಮ ಜೊತೆ ಮಾತನಾಡಿದಾಗ ಪರಿಸ್ಥಿತಿ ಇಷ್ಟು ಕೆಟ್ಟದಾಗಿರಲಿಲ್ಲ. ಆದರೀಗ ಪರಿಸ್ಥಿತಿ ತುಂಬಾ ಕೆಟ್ಟದಾಗಿದ್ದು, ಪರೀಕ್ಷೆ ನಡೆಸುವುದು ಸೂಕ್ತ ವಲ್ಲ.ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸದ್ಯ ಪರೀಕ್ಷೆ ನಡೆಸುವುದು ಸೂಕ್ತವಲ್ಲ. ಹೀಗಾಗಿ ಪರೀಕ್ಷೆ ತೀರ್ಮಾನವನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 