ಸಿದ್ಧಲಿಂಗ ಸುಬೇದಾರ ಅವಿರೋಧ ಆಯ್ಕೆ
Siddhalinga Subedar elected unopposed
ಆಲಮೇಲ 14: ತಾಲೂಕಿನ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘದ ನೂತನ ತಾಲೂಕು ಅಧ್ಯಕ್ಷರಾಗಿ ಸಿದ್ಧಲಿಂಗ ಸುಬೇದಾರ ಅವಿರೋಧ ಆಯ್ಕೆಗೊಂಡಿದ್ದಾರೆ.
ಶನಿವಾರ ಪಟ್ಟಣ್ಣದ ಅಳ್ಳೊಳ್ಳಿಮಠದಲ್ಲಿ ಆಲಮೇಲ ತಾಲೂಕಿನ ಬಣಜಿಗ ಸಮಾಜದ ಸಭೆಯಲ್ಲಿ ರಾಜ್ಯ ಮತ್ತು ಜಿಲ್ಲಾ ಪದಾದಿಕಾರಿಗಳ ಸಮ್ಮುಖದಲ್ಲಿ ತಾಲೂಕು ಘಟಕದ ಅಧ್ಯಕ್ಷರ ಆಯ್ಕೆ ಜರುಗಿತು.ನೂತನ ತಾಲೂಕು ಅಧ್ಯಕ್ಷರಾಗಿ ಸಿದ್ದಲಿಂಗ ಸುಬೇದಾರ, ಗೌರವ ಅಧ್ಯಕ್ಷರಾಗಿ ದೇವಣಗಾಂವ ಗ್ರಾಮದ ಶರಣ್ಣಪ್ಪ ಗುಬ್ಬೆವಾಡ, ತಾಲೂಕು ಯುವ ಘಟಕದ ಅದ್ಯಕ್ಷರಾಗಿ ವಿಶ್ವನಾಥ ಕೊರಹಳ್ಳಿ ಇವರನ್ನು ಅವಿರೋಧ ಆಯ್ಕೆಗೊಂಡಿದ್ದಾರೆ. ಹಾಗೂ ಜಿಲ್ಲಾ ಉಪಾಧ್ಯಕ್ಷರಗಿ ರವಿಂದ್ರ ವಾರದ ಅವರನ್ನು ರಾಜ್ಯ ಮತ್ತು ಜಿಲ್ಲಾ ಬಣಜಿಗ ಸಮಾಜದ ಪದಾಧಿಕಾರಿಗಳು ಆಯ್ಕೆ ಮಾಡಿದ್ದಾರೆ.
ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಬಿದರಿ, ಜಿಲ್ಲಾ ಪದಾಧಿಕಾರಿಗಳಾದ ಮುತ್ತು ಕಿಣಗಿ, ರಮೇಶ ಸಾಲಕ್ಕಿ, ತಾಲೂಕಿನ ಹಿರಿಯರಾದ ಶಿವುಕುಮಾರ ಗುಂದಗಿ, ಭಸವರಾಜ ಧನಶ್ರೀ, ತಾರಾಪೂರದ ಮಲ್ಲಿಕಾರ್ಜುನ ಜೋಗೂರು, ಬಸವರಾಜ ಗುಣಾರಿ, ನೀಲಕಂಠ ಜೋಗೂರ, ವಿಶ್ವನಾಥ ಮಹಾಜನ, ದೇವಣಗಾಂವ ಗ್ರಾಮದ ಶಿಕ್ಷಕ ಶಿವಾನಂದ ಕಲಬುರಗಿ, ರಮೇಶ ಸೊಡ್ಡಿ, ಡಾ. ಪ್ರಮೋದ ಮಹಾಜನ, ಶಿವಶರಣ ಗುಂದಗಿ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮದ ಬಣಜಿಕ ಸಮಾಜದವರು ಸಭೆಯಲ್ಲಿ ಪಾಲ್ಕೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 