ಪಿಎಸ್ಐ ಹುದ್ದೆಗೆ ಸಿದ್ದು ಜಿಡ್ಡಿಮನಿ ಆಯ್ಕೆ
Siddu Jiddimani selected for PSI post
ಪಿಎಸ್ಐ ಹುದ್ದೆಗೆ ಸಿದ್ದು ಜಿಡ್ಡಿಮನಿ ಆಯ್ಕೆ
ಮಹಾಲಿಂಗಪುರ 19: ಅಪ್ಪಟ ಗ್ರಾಮೀಣ ಪ್ರತಿಭೆ ಕಡು ಬಡತನದಲ್ಲಿ ಹುಟ್ಟಿ ಮೇರು ಸಾಧನೆ ಮಾಡಿದ ಬನಹಟ್ಟಿಯ ಸಿದ್ದು ಪರ್ಪ ಜಿಡ್ಡಿಮನಿ. ಇತೀಚೆಗೆ ನಡೆದ ರಾಜ್ಯ ಪಿ ಎಸ್ ಐ ಪರೀಕ್ಷೆಯಲ್ಲಿ ರಾಜ್ಯಕ್ಕೆ 156 ನೇ ಶ್ರೇಣಿ (ಖಂಓಏ)ಪಡೆದು ನಗರಕ್ಕೆ ಕೀರ್ತಿ ತಂದಿದ್ದಾನೆ. ಆತನ ಸಾಧನೆಗೆ ಅಭಿನಂದನೆಗಳ ಮಹಾಪುರಾವೆ ಹರಿದು ಬಂದಿದೆ.
ನಗರದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಕನಕದಾಸ ಪತ್ತಿನ ಸಹಕಾರಿ ಸಂಘದಲ್ಲಿ ಅಭಿಮಾನದಿಂದ ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಮಹಾಲಿಂಗಪ್ಪ ಜಕ್ಕಣ್ಣವರ, ಉಪಾಧ್ಯಕ್ಷ ಶ್ರೀಶೈಲ ಕಳ್ಯಾಗೋಳ, ನಿರ್ದೇಶಕ ಗಣಪತಿ ಮಡ್ದೆನ್ನವರ ಸಿಬ್ಬಂದಿಗಳಾದ ಪ್ರಧಾನ ವ್ಯವಸ್ಥಾಪಕ ಪ್ರಭು ಹುಬ್ಬಳ್ಳಿ, ಮಹಾಲಿಂಗ ಹುಬ್ಬಳ್ಳಿ, ಚಂದ್ರು ಸಂಶಿ, ಉಪ ಸಿಬ್ಬಂದಿಗಳಾದ ಶ್ರೀಶೈಲ್ ಅವಟಿ, ಮಹಾಲಿಂಗ ಮಾಳಿ, ದಾನೇಶ ಹೂಗಾರ, ಆನಂದ ಪೂಜಾರಿ, ಪ್ರಶಾಂತ್ ಬಂಡಿ, ಸುನಿಲ್ ಮೇಟಿ, ಶಂಕರ ಮೇಟಿ ಮುಖಂಡರಾದ ಪರ್ಪ ಜಿಡ್ಡಿಮನಿ, ಬೀರ್ಪ ಹಳಮನಿ, ಮಹೇಶ ಇಟಕನವರ, ಲಕ್ಷ್ಮಣ ಕಿಶೋರ ಸೇರಿ ಹಲವರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 