ಪಿಎಸ್ಐ ಹುದ್ದೆಗೆ ಸಿದ್ದು ಜಿಡ್ಡಿಮನಿ ಆಯ್ಕೆ
Siddu Jiddimani selected for PSI post
ಪಿಎಸ್ಐ ಹುದ್ದೆಗೆ ಸಿದ್ದು ಜಿಡ್ಡಿಮನಿ ಆಯ್ಕೆ
ಮಹಾಲಿಂಗಪುರ 19: ಅಪ್ಪಟ ಗ್ರಾಮೀಣ ಪ್ರತಿಭೆ ಕಡು ಬಡತನದಲ್ಲಿ ಹುಟ್ಟಿ ಮೇರು ಸಾಧನೆ ಮಾಡಿದ ಬನಹಟ್ಟಿಯ ಸಿದ್ದು ಪರ್ಪ ಜಿಡ್ಡಿಮನಿ. ಇತೀಚೆಗೆ ನಡೆದ ರಾಜ್ಯ ಪಿ ಎಸ್ ಐ ಪರೀಕ್ಷೆಯಲ್ಲಿ ರಾಜ್ಯಕ್ಕೆ 156 ನೇ ಶ್ರೇಣಿ (ಖಂಓಏ)ಪಡೆದು ನಗರಕ್ಕೆ ಕೀರ್ತಿ ತಂದಿದ್ದಾನೆ. ಆತನ ಸಾಧನೆಗೆ ಅಭಿನಂದನೆಗಳ ಮಹಾಪುರಾವೆ ಹರಿದು ಬಂದಿದೆ.
ನಗರದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಕನಕದಾಸ ಪತ್ತಿನ ಸಹಕಾರಿ ಸಂಘದಲ್ಲಿ ಅಭಿಮಾನದಿಂದ ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಮಹಾಲಿಂಗಪ್ಪ ಜಕ್ಕಣ್ಣವರ, ಉಪಾಧ್ಯಕ್ಷ ಶ್ರೀಶೈಲ ಕಳ್ಯಾಗೋಳ, ನಿರ್ದೇಶಕ ಗಣಪತಿ ಮಡ್ದೆನ್ನವರ ಸಿಬ್ಬಂದಿಗಳಾದ ಪ್ರಧಾನ ವ್ಯವಸ್ಥಾಪಕ ಪ್ರಭು ಹುಬ್ಬಳ್ಳಿ, ಮಹಾಲಿಂಗ ಹುಬ್ಬಳ್ಳಿ, ಚಂದ್ರು ಸಂಶಿ, ಉಪ ಸಿಬ್ಬಂದಿಗಳಾದ ಶ್ರೀಶೈಲ್ ಅವಟಿ, ಮಹಾಲಿಂಗ ಮಾಳಿ, ದಾನೇಶ ಹೂಗಾರ, ಆನಂದ ಪೂಜಾರಿ, ಪ್ರಶಾಂತ್ ಬಂಡಿ, ಸುನಿಲ್ ಮೇಟಿ, ಶಂಕರ ಮೇಟಿ ಮುಖಂಡರಾದ ಪರ್ಪ ಜಿಡ್ಡಿಮನಿ, ಬೀರ್ಪ ಹಳಮನಿ, ಮಹೇಶ ಇಟಕನವರ, ಲಕ್ಷ್ಮಣ ಕಿಶೋರ ಸೇರಿ ಹಲವರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 