ಪಿಎಸ್ಐ ಹುದ್ದೆಗೆ ಸಿದ್ದು ಜಿಡ್ಡಿಮನಿ ಆಯ್ಕೆ
Siddu Jiddimani selected for PSI post
ಪಿಎಸ್ಐ ಹುದ್ದೆಗೆ ಸಿದ್ದು ಜಿಡ್ಡಿಮನಿ ಆಯ್ಕೆ
ಮಹಾಲಿಂಗಪುರ 19: ಅಪ್ಪಟ ಗ್ರಾಮೀಣ ಪ್ರತಿಭೆ ಕಡು ಬಡತನದಲ್ಲಿ ಹುಟ್ಟಿ ಮೇರು ಸಾಧನೆ ಮಾಡಿದ ಬನಹಟ್ಟಿಯ ಸಿದ್ದು ಪರ್ಪ ಜಿಡ್ಡಿಮನಿ. ಇತೀಚೆಗೆ ನಡೆದ ರಾಜ್ಯ ಪಿ ಎಸ್ ಐ ಪರೀಕ್ಷೆಯಲ್ಲಿ ರಾಜ್ಯಕ್ಕೆ 156 ನೇ ಶ್ರೇಣಿ (ಖಂಓಏ)ಪಡೆದು ನಗರಕ್ಕೆ ಕೀರ್ತಿ ತಂದಿದ್ದಾನೆ. ಆತನ ಸಾಧನೆಗೆ ಅಭಿನಂದನೆಗಳ ಮಹಾಪುರಾವೆ ಹರಿದು ಬಂದಿದೆ.
ನಗರದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಕನಕದಾಸ ಪತ್ತಿನ ಸಹಕಾರಿ ಸಂಘದಲ್ಲಿ ಅಭಿಮಾನದಿಂದ ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಮಹಾಲಿಂಗಪ್ಪ ಜಕ್ಕಣ್ಣವರ, ಉಪಾಧ್ಯಕ್ಷ ಶ್ರೀಶೈಲ ಕಳ್ಯಾಗೋಳ, ನಿರ್ದೇಶಕ ಗಣಪತಿ ಮಡ್ದೆನ್ನವರ ಸಿಬ್ಬಂದಿಗಳಾದ ಪ್ರಧಾನ ವ್ಯವಸ್ಥಾಪಕ ಪ್ರಭು ಹುಬ್ಬಳ್ಳಿ, ಮಹಾಲಿಂಗ ಹುಬ್ಬಳ್ಳಿ, ಚಂದ್ರು ಸಂಶಿ, ಉಪ ಸಿಬ್ಬಂದಿಗಳಾದ ಶ್ರೀಶೈಲ್ ಅವಟಿ, ಮಹಾಲಿಂಗ ಮಾಳಿ, ದಾನೇಶ ಹೂಗಾರ, ಆನಂದ ಪೂಜಾರಿ, ಪ್ರಶಾಂತ್ ಬಂಡಿ, ಸುನಿಲ್ ಮೇಟಿ, ಶಂಕರ ಮೇಟಿ ಮುಖಂಡರಾದ ಪರ್ಪ ಜಿಡ್ಡಿಮನಿ, ಬೀರ್ಪ ಹಳಮನಿ, ಮಹೇಶ ಇಟಕನವರ, ಲಕ್ಷ್ಮಣ ಕಿಶೋರ ಸೇರಿ ಹಲವರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 