ದಿ. ಸಿದ್ದು ಮೀಶಿ ನಿಧನ: ನುಡಿನಮನ ಕಾರ್ಯಕ್ರಮ
Sidhu Mishi passes away: Nudinamana program
ಜಮಖಂಡಿ 26: ನಗರಸಭೆಯ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ದಿ. ಸಿದ್ದು ಮೀಶಿ ಅವರು ಹೃದಯಘಾತದಿಂದ ನಿಧರಾದ ಹಿನ್ನಲೆ ಜು,27 ರಂದು, ಬೆಳಿಗ್ಗೆ 11 ಗಂಟೆಗೆ ನಗರದ ಬಸವ ಭವನದಲ್ಲಿ ನುಡಿ ನಮನ ಕಾರ್ಯಕ್ರಮವನ್ನು ವಿವಿಧ ದಲಿತ ಪರ ಸಂಘಟನೆಗಳು, ಕಾಂಗ್ರೇಸ್ ಪಕ್ಷ ಮುಖಂಡರು, ಕಾರ್ಯಕರ್ತರು, ದಲಿತ ಸಮಾಜದ ಮುಖಂಡರು, ಚಿಂತಕರು, ಹೋರಾಟಗಾರರು, ದಿ,ಸಿದ್ದು ಮೀಶಿ ಅವರ ಅಭಿಮಾನಿ ಬಳಗದಿಂದ ಹಮ್ಮಿಕೊಳ್ಳಲಾಗಿದೆ.
ಕಾಂಗ್ರೇಸ್ ಪಕ್ಷದ ನಾಯಕರು, ಸಚಿವರು, ಹಾಲಿ,ಮಾಜಿ ಶಾಸಕರು, ಬಿಜೆಪಿ ಪಕ್ಷದ ಶಾಸಕರು ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು, ವಿವಿಧ ಮಠಾಧೀಶರು, ಗಣ್ಯ ಮಾನ್ಯರು ಆಗಮಿಸಲಿದ್ದಾರೆಂದು ದಿ,ಸಿದ್ದು ಮೀಶಿ ಅವರ ಅಭಿಮಾನಿ ಬಳಗದವರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 