ದಿ. ಸಿದ್ದು ಮೀಶಿ ನಿಧನ: ನುಡಿನಮನ ಕಾರ್ಯಕ್ರಮ
Sidhu Mishi passes away: Nudinamana program
ಜಮಖಂಡಿ 26: ನಗರಸಭೆಯ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ದಿ. ಸಿದ್ದು ಮೀಶಿ ಅವರು ಹೃದಯಘಾತದಿಂದ ನಿಧರಾದ ಹಿನ್ನಲೆ ಜು,27 ರಂದು, ಬೆಳಿಗ್ಗೆ 11 ಗಂಟೆಗೆ ನಗರದ ಬಸವ ಭವನದಲ್ಲಿ ನುಡಿ ನಮನ ಕಾರ್ಯಕ್ರಮವನ್ನು ವಿವಿಧ ದಲಿತ ಪರ ಸಂಘಟನೆಗಳು, ಕಾಂಗ್ರೇಸ್ ಪಕ್ಷ ಮುಖಂಡರು, ಕಾರ್ಯಕರ್ತರು, ದಲಿತ ಸಮಾಜದ ಮುಖಂಡರು, ಚಿಂತಕರು, ಹೋರಾಟಗಾರರು, ದಿ,ಸಿದ್ದು ಮೀಶಿ ಅವರ ಅಭಿಮಾನಿ ಬಳಗದಿಂದ ಹಮ್ಮಿಕೊಳ್ಳಲಾಗಿದೆ.
ಕಾಂಗ್ರೇಸ್ ಪಕ್ಷದ ನಾಯಕರು, ಸಚಿವರು, ಹಾಲಿ,ಮಾಜಿ ಶಾಸಕರು, ಬಿಜೆಪಿ ಪಕ್ಷದ ಶಾಸಕರು ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು, ವಿವಿಧ ಮಠಾಧೀಶರು, ಗಣ್ಯ ಮಾನ್ಯರು ಆಗಮಿಸಲಿದ್ದಾರೆಂದು ದಿ,ಸಿದ್ದು ಮೀಶಿ ಅವರ ಅಭಿಮಾನಿ ಬಳಗದವರು ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 