ಜು.29 ಕ್ಕೆ ನೆಗಳೂರಶ್ರೀಗಳ ಮೌನ ಅನುಷ್ಠಾನ ಮಂಗಲ
ಲೋಕದರ್ಶನವರದಿ
ಹಾವೇರಿ: ನಾಡಿನ ಅನ್ನಧಾತರ ಸಂಕಷ್ಟ ನಿವಾರಣೆ ಸದ್ಭಕ್ತರ ಶ್ರೇಯಸ್ಸಿಗಾಗಿ ತಾಲೂಕಿನ ನೆಗಳೂರ ಗ್ರಾಮದ ಸಂಸ್ಥಾನ ಹಿರೇಮಠದಲ್ಲಿ ಪೂಜ್ಯ ಗುರುಶಾಂತೇಶ್ವರ ಶಿವಾಚಾರ್ಯರು 48 ದಿನಗಳ ಪರ್ಯಂತರ ಕೈಗೊಂಡ 7ನೇ ವರ್ಷದ ಶಿವಯೋಗ ಮೌನ ಅನುಷ್ಠಾನ ಜು.29 ರಂದು ಮಂಗಲಗೊಳ್ಳುವುದು. ಅಂದು ಪ್ರಾಥ:ಕಾಲ ಉಭಯ ಶ್ರೀಗಳ ಗದ್ದುಗೆಗೆ ಮಹಾರುದ್ರಾಭಿಷೇಕ ಶ್ರೀಗಳ ಇಷ್ಟಲಿಂಗ ಮಹಾ ಪೂಜೆ ಜರುಗುವುದು.
ಬೆಳಗ್ಗೆ 10 ಕ್ಕೆ ಮಂಗಲ ಸಮಾರಂಭ ಜರುಗವುದು. ಬಂಕಾಪುರದ ಭಾವಿಸಮಹಲ್ ಕಟ್ಟೀಮನಿ ಅರಳೆ ಹಿರೇಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಜೀ ಹರಸೂರು ಬಣ್ಣದಮಠದ ಅಭಿನವ ರುದ್ರಚನ್ನಮಲ್ಲಿಕಾಜರ್ುನ ಶಿವಾಚಾರ್ಯ ಸ್ವಾಮಿಜೀಗುತ್ತಲ ಕಲ್ಮಠದ ಗುರುಸಿದ್ಧ ಸ್ವಾಮಿಜೀ ಭಾಗವಹಿಸಿ ಆಶರ್ಿವಚನ ನೀಡುವರು. ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮಿಜೀ ಅನುಷ್ಠಾನ ಮಂಗಲ ನುಡಿಯುವರು.ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 