ಜು.29 ಕ್ಕೆ ನೆಗಳೂರಶ್ರೀಗಳ ಮೌನ ಅನುಷ್ಠಾನ ಮಂಗಲ
ಲೋಕದರ್ಶನವರದಿ
ಹಾವೇರಿ: ನಾಡಿನ ಅನ್ನಧಾತರ ಸಂಕಷ್ಟ ನಿವಾರಣೆ ಸದ್ಭಕ್ತರ ಶ್ರೇಯಸ್ಸಿಗಾಗಿ ತಾಲೂಕಿನ ನೆಗಳೂರ ಗ್ರಾಮದ ಸಂಸ್ಥಾನ ಹಿರೇಮಠದಲ್ಲಿ ಪೂಜ್ಯ ಗುರುಶಾಂತೇಶ್ವರ ಶಿವಾಚಾರ್ಯರು 48 ದಿನಗಳ ಪರ್ಯಂತರ ಕೈಗೊಂಡ 7ನೇ ವರ್ಷದ ಶಿವಯೋಗ ಮೌನ ಅನುಷ್ಠಾನ ಜು.29 ರಂದು ಮಂಗಲಗೊಳ್ಳುವುದು. ಅಂದು ಪ್ರಾಥ:ಕಾಲ ಉಭಯ ಶ್ರೀಗಳ ಗದ್ದುಗೆಗೆ ಮಹಾರುದ್ರಾಭಿಷೇಕ ಶ್ರೀಗಳ ಇಷ್ಟಲಿಂಗ ಮಹಾ ಪೂಜೆ ಜರುಗುವುದು.
ಬೆಳಗ್ಗೆ 10 ಕ್ಕೆ ಮಂಗಲ ಸಮಾರಂಭ ಜರುಗವುದು. ಬಂಕಾಪುರದ ಭಾವಿಸಮಹಲ್ ಕಟ್ಟೀಮನಿ ಅರಳೆ ಹಿರೇಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಜೀ ಹರಸೂರು ಬಣ್ಣದಮಠದ ಅಭಿನವ ರುದ್ರಚನ್ನಮಲ್ಲಿಕಾಜರ್ುನ ಶಿವಾಚಾರ್ಯ ಸ್ವಾಮಿಜೀಗುತ್ತಲ ಕಲ್ಮಠದ ಗುರುಸಿದ್ಧ ಸ್ವಾಮಿಜೀ ಭಾಗವಹಿಸಿ ಆಶರ್ಿವಚನ ನೀಡುವರು. ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮಿಜೀ ಅನುಷ್ಠಾನ ಮಂಗಲ ನುಡಿಯುವರು.ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 