ಜು.29 ಕ್ಕೆ ನೆಗಳೂರಶ್ರೀಗಳ ಮೌನ ಅನುಷ್ಠಾನ ಮಂಗಲ
ಲೋಕದರ್ಶನವರದಿ
ಹಾವೇರಿ: ನಾಡಿನ ಅನ್ನಧಾತರ ಸಂಕಷ್ಟ ನಿವಾರಣೆ ಸದ್ಭಕ್ತರ ಶ್ರೇಯಸ್ಸಿಗಾಗಿ ತಾಲೂಕಿನ ನೆಗಳೂರ ಗ್ರಾಮದ ಸಂಸ್ಥಾನ ಹಿರೇಮಠದಲ್ಲಿ ಪೂಜ್ಯ ಗುರುಶಾಂತೇಶ್ವರ ಶಿವಾಚಾರ್ಯರು 48 ದಿನಗಳ ಪರ್ಯಂತರ ಕೈಗೊಂಡ 7ನೇ ವರ್ಷದ ಶಿವಯೋಗ ಮೌನ ಅನುಷ್ಠಾನ ಜು.29 ರಂದು ಮಂಗಲಗೊಳ್ಳುವುದು. ಅಂದು ಪ್ರಾಥ:ಕಾಲ ಉಭಯ ಶ್ರೀಗಳ ಗದ್ದುಗೆಗೆ ಮಹಾರುದ್ರಾಭಿಷೇಕ ಶ್ರೀಗಳ ಇಷ್ಟಲಿಂಗ ಮಹಾ ಪೂಜೆ ಜರುಗುವುದು.
ಬೆಳಗ್ಗೆ 10 ಕ್ಕೆ ಮಂಗಲ ಸಮಾರಂಭ ಜರುಗವುದು. ಬಂಕಾಪುರದ ಭಾವಿಸಮಹಲ್ ಕಟ್ಟೀಮನಿ ಅರಳೆ ಹಿರೇಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಜೀ ಹರಸೂರು ಬಣ್ಣದಮಠದ ಅಭಿನವ ರುದ್ರಚನ್ನಮಲ್ಲಿಕಾಜರ್ುನ ಶಿವಾಚಾರ್ಯ ಸ್ವಾಮಿಜೀಗುತ್ತಲ ಕಲ್ಮಠದ ಗುರುಸಿದ್ಧ ಸ್ವಾಮಿಜೀ ಭಾಗವಹಿಸಿ ಆಶರ್ಿವಚನ ನೀಡುವರು. ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮಿಜೀ ಅನುಷ್ಠಾನ ಮಂಗಲ ನುಡಿಯುವರು.ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 