ಹುತಾತ್ಮರ ದಿನಾಚರಣೆಗೆ ಮೌನಾಚರಣೆ
Silence on Martyrs' Day
ಹುತಾತ್ಮರ ದಿನಾಚರಣೆಗೆ ಮೌನಾಚರಣೆ
ಹಂಪಿ 01: ಕರ್ನಾಟಕ ಸರ್ಕಾರದ ಆದೇಶದಂತೆ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಹುತಾತ್ಮರಾದ ಮಹನೀಯರ ಜ್ಞಾಪಕಾರ್ಥವಾಗಿ ಗೌರವ ಸೂಚಿಸಲು ಭಾರತ ಸರ್ಕಾರದ ನಿರ್ದೇಶನದ ಅನ್ವಯ 2025ರ ಜನವರಿ 30ರಂದು ಬೆಳಿಗ್ಗೆ 11.ಗಂಟೆಗೆ ಕನ್ನಡ ವಿಶ್ವವಿದ್ಯಾಲಯದ ಕ್ರಿಯಾಶಕ್ತಿಯ ಸಿಂಡಿಕೇಟ್ ಸಭಾಂಗಣದಲ್ಲಿ ಕುಲಪತಿಗಳಾದ ಡಾ.ಡಿ.ವಿ.ಪರಮಶಿವಮೂರ್ತಿ, ಕುಲಸಚಿವರಾದ ಡಾ.ವಿಜಯ್ ಪೂಣಚ್ಚ ತಂಬಂಡ, ಅಧಿಕಾರಿ ವರ್ಗ, ಸಿಬ್ಬಂದಿಗಳು ಸೇರಿ 2 ನಿಮಿಷಗಳ ಕಾಲ ಮೌನಾಚರಣೆ ಮಾಡಿದರು. ಆಯಾ ವಿಭಾಗಗಳಲ್ಲೂ ಅಧ್ಯಾಪಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು 2 ನಿಮಿಷಗಳ ಕಾಲ ಮೌನಾಚರಣೆ ಮಾಡಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 