ರಮೇಶ ಎಂ. ದಳವಾಯಿ ಅವರಿಗೆ ಬೆಳ್ಳಿ ಪದಕ
Silver medal for Ramesh M. Dalwai
ಯರಗಟ್ಟಿ 05: ಸಮೀಪದ ತಲ್ಲೂರ ಗ್ರಾಮದ ನಿವಾಸಿ ರಮೇಶ ಎಂ. ದಳವಾಯಿ 19 ವರ್ಷಗಳಿಂದ ಬೈಲಹೊಂಗಲ ಘಟಕದ ಸಾರಿಗೆ ಸಂಸ್ಥೆಯಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಚಗೆ ಬೆಳಗಾವಿಯಲ್ಲಿ ನಡೆದ ವಾಕರಸಾ 28ನೇ ಸಂಸ್ಥಾಪನಾ ದಿನಾಚರಣೆ ವೇಳೆ ಅಪಘಾತ ರಹಿತ ಬಸ್ ಚಾಲನೆ ಮಾಡಿದ ಹಿನ್ನಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಬೆಳ್ಳಿ ಪದಕ ಪ್ರದಾನ ಮಾಡಿ ಅವರಿಗೆ ಗೌರವಿಸಿದರು. ಈ ವೇಳೆ ಸಚಿವ ಸತೀಶ ಜಾರಕಿಹೊಳಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ವಾಕರಸಾ ಅಧ್ಯಕ್ಷ ರಾಜು ಕಾಗೆ ಮತ್ತಿತರಿದ್ದರು.5 ಯರಗಟ್ಟಿ 03ಪೋಟೊ ಶೀರ್ಷಿಕೆರಮೇಶ ಎಂ. ದಳವಾಯಿ.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 